ಬ್ರೇಕಿಂಗ್ ನ್ಯೂಸ್
25-01-23 10:18 pm HK News Desk ಕರ್ನಾಟಕ
ಬೆಳಗಾವಿ, ಜ.25 : ರಾಜ್ಯದಲ್ಲಿ ಮತ್ತೆ ಸೀಡಿ ವಾರ್ ಶುರುವಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ಮತ್ತೆ ಮಾಜಿ ಸಚಿವ, ಸಿಡಿ ಪ್ರಕರಣದ ಸಂತ್ರಸ್ತ ರಮೇಶ್ ಜಾರಕಿಹೊಳಿ ಹರಿಹಾಯ್ದಿದ್ದಾರೆ. ನನ್ನ ಖಾಸಗಿ ವಿಡಿಯೋ ಸೇರಿದಂತೆ ಇನ್ನೂ ಹತ್ತಾರು ಜನರ 110ಕ್ಕೂ ಹೆಚ್ಚು ಸಿ.ಡಿ.ಗಳನ್ನು ಡಿ.ಕೆ.ಶಿವಕುಮಾರ್ ಇಟ್ಟುಕೊಂಡಿದ್ದಾನೆ. ಹಾಗಾಗಿ, ಈ ಸಿ.ಡಿ ಪ್ರಕರಣವನ್ನು ಸಿಬಿಐಗೆ ಒಪ್ಪಿಸಲು ಅಮಿತ್ ಷಾ ಜೊತೆಗೆ ಮಾತಾಡುತ್ತೇನೆ ಎಂದು ಹೇಳಿದ್ದಾರೆ.
‘ನನ್ನ ಸಿ.ಡಿ ಪ್ರಕರಣದಲ್ಲಿ ಈ ‘ಮಹಾನ್ ನಾಯಕ’ ಇರುವುದು ಖಚಿತ. ಆರೋಪಿಯೊಬ್ಬನ ದೇವನಹಳ್ಳಿಯ ಮನೆಯಲ್ಲಿ ತನಿಖೆ ನಡೆದಾಗ ಹಲವು ಸಿ.ಡಿಗಳು ಸಿಕ್ಕಿವೆ. ನನ್ನ ಪ್ರಕರಣದ ತನಿಖೆ ನಡೆಸಿದ ಅಧಿಕಾರಿಯ ಭ್ರಷ್ಟಾಚಾರಕ್ಕೆ ಸಂಬಂಧಿಸಿದ ಸಿ.ಡಿ ಕೂಡ ಸಿಕ್ಕಿದೆ. ಇದೆಲ್ಲವನ್ನೂ ಮುಚ್ಚಿಡಲಾಗಿದೆ. ನನ್ನ ವೈಯಕ್ತಿಕ ಜೀವನ ಹಾಳಾದಂತೆ ಬೇರೊಬ್ಬರಿಗೆ ಆಗಬಾರದು ಎಂಬ ಕಾರಣಕ್ಕೆ ಇದನ್ನು ಸಿಬಿಐಗೆ ಒಪ್ಪಿಸಲು ಆಗ್ರಹಿಸುತ್ತೇನೆ ಎಂದಿದ್ದಾರೆ.

ಆಮಿಷ ಒಡ್ಡಿಲ್ಲ, ಸಹಾಯ ಕೊಡ್ತೇನೆಂದಿದ್ದು..
ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ನಾನು ₹10 ಕೋಟಿ ಖರ್ಚು ಮಾಡುತ್ತೇನೆ, ಮತದಾರರಿಗೆ ತಲಾ ₹6,000 ಕೊಡುತ್ತೇನೆ ಎಂದು ಆಮಿಷ ಒಡ್ಡಿದ್ದಾಗಿ ಕಾಂಗ್ರೆಸ್ಸಿಗರು ಆರೋಪಿಸಿದ್ದಾರೆ. ನಾನು ಯಾವುದೇ ಆಮಿಷ ಒಡ್ಡಿಲ್ಲ. ನಮ್ಮ ಯಾವ ಅಭ್ಯರ್ಥಿಯ ಹೆಸರೂ ಹೇಳಿಲ್ಲ. ಈಗ ನೀತಿ ಸಂಹಿತೆ ಕೂಡ ಇಲ್ಲ. ಮಾತಿನ ಆವೇಶದಲ್ಲಿ ಖರ್ಚು ಮಾಡುತ್ತೇನೆ ಎಂದಿರಬಹುದು. ಈ ಕ್ಷೇತ್ರದ ಶಾಲೆ ಸುಧಾರಣೆ, ರೈತರು, ಬಡವರಿಗೆ ಆರೋಗ್ಯ ಸೌಕರ್ಯ ನೀಡುವ ಉದ್ದೇಶದಿಂದ ಹೇಳಿದ್ದೇನೆ ಹೊರತು ಲಂಚ ಕೊಡುತ್ತೇನೆಂದಲ್ಲ ಎಂದು ಸಮರ್ಥಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಕೆಶಿ, ಆತನಿಗೆ ಪ್ಯಾಂಟ್ ಬಿಚ್ಚು ಅಂತ ನಾನು ಹೇಳಿದ್ನಾ.. ಹತ್ತು ಸಾವಿರ ಕೊಡುತ್ತೇನೆ ಎನ್ನಲು ನಾನು ಹೇಳಿದ್ದಾ.. ಎಲ್ಲಿ ಬೇಕಾದರು ಹೋಗಲಿ, ಏನು ಸಿಬಿಐ ತನಿಖೆನಾದ್ರು ಮಾಡಲಿ ಎಂದು ಸವಾಲು ಹಾಕಿದ್ದಾರೆ.
DK Shivakumar has more than 110 CDS says Ramesh Jarkiholi.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm