ಬ್ರೇಕಿಂಗ್ ನ್ಯೂಸ್
27-01-23 03:52 pm HK News Desk ಕರ್ನಾಟಕ
ಚಾಮರಾಜನಗರ, ಜ.27 : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಚಾಮರಾಜನಗರದಲ್ಲಿ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ಕೊಡ್ತೇವೆ ಎಂದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಡಿಕೆ ಶಿವಕುಮಾರ್, ಸಕಾಲದಲ್ಲಿ ಆಕ್ಸಿಜನ್ ನೀಡದೆ ಆರೋಗ್ಯ ಸಚಿವ ಸುಧಾಕರ್ ಚಾಮರಾಜನಗರದಲ್ಲಿ 36 ಜನರ ಸಾವಿಗೆ ಕಾರಣರಾಗಿದ್ದಾರೆ, ಇದಕ್ಕೆ ಸಚಿವ ಸುಧಾಕರ್ ನೇರ ಹೊಣೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಾಗ್ಧಾಳಿ ನಡೆಸಿದ್ದಾರೆ.
ಕೋವಿಡ್ ವೇಳೆ ಸಚಿವ ಸುಧಾಕರ್ ಆಕ್ಸಿಜನ್ ಕೊಡದೇ 36 ಜನರನ್ನ ಕೊಲೆ ಮಾಡಿದ್ದಾರೆ. ಅವರು ಮೃತಪಟ್ಟಿದ್ದಲ್ಲ. ಅದು ಕೊಲೆ. ಇಂಥ ದುರಂತ ಆಗಿದ್ದರೂ ಇದುವರೆಗೆ ಯಾವ ಮಂತ್ರಿಯೂ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲಿಲ್ಲ. ನಾವು ಸಂತ್ರಸ್ತರ ಮನೆಗೆ ಹೋಗಿ 1 ಲಕ್ಷ ರೂಪಾಯಿ ಕೊಟ್ಟೆವು. ಈ ಬಾರಿ ನಮ್ಮ ಸರ್ಕಾರ ಬಂದರೆ ಕೋವಿಡ್ ನಿಂದ ಮೃತಪಟ್ಟ 36 ಕುಟುಂಬಗಳಲ್ಲಿ ತಲಾ ಒಬ್ಬರಿಗೆ ಸರ್ಕಾರಿ ಕೆಲಸ ಕೊಡ್ತೇವೆ ಎಂದು ಭರವಸೆ ನೀಡಿದ್ದಾರೆ. ಕಾಂಗ್ರೆಸ್ 150 ಸೀಟು ಗೆಲ್ಲುತ್ತೆ , ಮುಂದಿನ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು.
Chamarajanagar 1 among 36 families who died of covid to get a government job if congress comes to power, DK Shivakumar.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm