ಬ್ರೇಕಿಂಗ್ ನ್ಯೂಸ್
28-01-23 10:35 pm HK News Desk ಕರ್ನಾಟಕ
ಬೆಳಗಾವಿ, ಜ.28: ಮಧ್ಯಪ್ರದೇಶದ ಗ್ವಾಲಿಯರ್ ಸಮೀಪದ ಮೊರೇನಾ ಎಂಬಲ್ಲಿ ನಡೆದ ವಾಯುಪಡೆ ವಿಮಾನಗಳ ಡಿಕ್ಕಿ ಪ್ರಕರಣದಲ್ಲಿ ಬೆಳಗಾವಿ ಮೂಲದ ವಿಂಗ್ ಕಮಾಂಡರ್ ಹನುಮಂತ ರಾವ್ ಸಾರಥಿ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಒಬ್ಬರು ಪೈಲಟ್ ಸ್ಥಳದಲ್ಲೇ ಸಾವಿಗೀಡಾಗಿದ್ದರು. ಅವರು ಯಾರೆನ್ನುವುದು ದೃಢವಾಗಿರಲಿಲ್ಲ. ಇದೀಗ ಬೆಳಗಾವಿ ನಗರದ ಗಣೇಶಪುರದ ನಿವಾಸಿ ಹನುಮಂತ ರಾವ್ ಮೃತಪಟ್ಟಿದ್ದಾರೆಂದು ಕುಟುಂಬಸ್ಥರಿಗೆ ಸೇನಾ ಮೂಲಗಳು ಖಚಿತಪಡಿಸಿವೆ. ಹನುಮಂತ ರಾವ್, ವಾಯುಪಡೆಯಲ್ಲಿ ವಿಂಗ್ ಕಮಾಂಡರ್ ಆಗಿದ್ದು ಪೈಲಟ್ ಗಳಿಗೆ ತರಬೇತು ನೀಡುತ್ತಿದ್ದರು. ಹನುಮಂತ ರಾವ್, ತಂದೆ, ತಾಯಿ, ಸೋದರ, ಪತ್ನಿ ಮತ್ತು ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಅವರ ಪಾರ್ಥಿವ ಶರೀರ ಭಾನುವಾರ ಬೆಳಗಾವಿ ತಲುಪಲಿದೆ.



ಮಧ್ಯಪ್ರದೇಶದ ಮೊರೇನಾದಲ್ಲಿ ಸುಖೋಯ್ -30 ಮತ್ತು ಮೀರಜ್ 2000 ಎರಡು ವಾಯುಪಡೆ ವಿಮಾನಗಳು ಸಂಚಾರ ನಡೆಸುತ್ತಿದ್ದಾಗಲೇ ಡಿಕ್ಕಿಯಾಗಿ ಪತನಗೊಂಡಿದ್ದವು. ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ಸುಖೋಯ್ ಯುದ್ಧ ವಿಮಾನದಲ್ಲಿ ಮೂವರು ಪೈಲಟ್ ಗಳಿದ್ದರೆ, ಮೀರಜ್ ನಲ್ಲಿ ಒಬ್ಬರೇ ಪೈಲಟ್ ಇದ್ದರು. ಇಬ್ಬರು ಪೈಲಟ್ ಅಪಾಯದಿಂದ ಪಾರಾಗಿದ್ದರು. ಒಬ್ಬರು ಸ್ಥಳದಲ್ಲೇ ಸಾವು ಕಂಡಿದ್ದರೆ, ಇನ್ನೊಬ್ಬರು ಗಂಭೀರ ಗಾಯಗೊಂಡಿದ್ದರು ಎಂದು ಸೇನಾ ಮೂಲಗಳು ತಿಳಿಸಿದ್ದವು.
ಹನುಮಂತ ರಾವ್ ಸೋದರನೂ ವಾಯುಪಡೆಯಲ್ಲಿದ್ದು, ಪೈಲಟ್ ಆಗಿದ್ದಾರೆ.
The deceased pilot who lost his life in Saturday's Sukhoi-Mirage 2000 collision has been identified as Wing Commander Hanumanth Rao Sarathi who hailed from Karnataka's Belagavi.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm