ಬ್ರೇಕಿಂಗ್ ನ್ಯೂಸ್
19-10-20 06:14 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 19: ಜಾತಿ ಸಮೀಕ್ಷೆ ವರದಿ ವಿಚಾರದಲ್ಲಿ ತನ್ನನ್ನು ಟಾರ್ಗೆಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ.
ರಾಜಕೀಯ ತೆವಲಿಗೆ ಏನೋನೊ ಮಾತಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ನಿನ್ನೆ ರಾತ್ರಿ ಏನು ಕನಸು ಬಿದ್ದಿದೆಯಾ? ಜನರನ್ನ ಮರುಳು ಮಾಡೋಕೆ ಬೇರೆ ಯಾವುದೇ ಅಸ್ತ್ರಗಳು ಇಲ್ಲ. ಹಳೆಯದನ್ನ ಮತ್ತೆ ಕೆದಕುತ್ತಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಕೂಡ ಇದ್ದರು. ಒಂದೂ ದಿನವೂ ಸಮೀಕ್ಷೆ ವಿಚಾರ ಚರ್ಚೆ ಮಾಡಿಲ್ಲ. ಕಾಂಗ್ರೆಸ್ ನ ಮಂತ್ರಿಗಳು ಈ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಯಾಕೆ ಸುಳ್ಳು ಹೇಳ್ತಾರೆ. ನನ್ನ ಮೇಲೆ ಆಪಾದನೆ ಮಾಡ್ತಿದ್ದಾರೆ. ಈಗ ಹಿಂದುಳಿದವರ ಬಗ್ಗೆ ಇವರಿಗೆ ಪ್ರೀತಿ ಬಂದಿದೆ. ಪದೇ ಪದೇ ನನ್ನನ್ನ ಕೆಣಕಬೇಡಿ, ಎಚ್ಚರಿಕೆ ಕೊಡ್ತಿದ್ದೇನೆ. ನಿಮ್ಮ ತೆವಲಿಗೆ ಸಮಾಜಗಳನ್ನು ನನ್ನ ವಿರುದ್ದ ಎತ್ತಿ ಕಟ್ಟಿದ್ದೀರಾ ಗೊತ್ತಿದೆ. ಇದು ಬಹಳ ದಿನ ನಡೆಯಲ್ಲ. ಆವತ್ತು ನಿಮಗೆ ಜವಾಬ್ದಾರಿ ಇರಲಿಲ್ಲವಾ? ಆವತ್ತು ನಾನು ವಿರೋಧ ಮಾಡಿದ್ರೆ ಅವತ್ತೇ ಬೆಂಬಲ ವಾಪಸ್ ಪಡೆಯಬೇಕಿತ್ತು. ಈಗ ಈಶ್ವರಪ್ಪನಿಗೆ ನಮೋ ನಮೋ ಅಂತಿದ್ದೀರಾ..? ಎಂದು ಹರಿಹಾಯ್ದರು.
ಸಿದ್ದರಾಮಯ್ಯಗೆ ನನ್ನ ಭಯ ಇದೆ. ನಾನು ಮತ್ತೆ ಮೇಲೆ ಬರುತ್ತೇನೆ ಎನ್ನುವ ಸೂಚನೆ ಅವರಿಗೆ ಇದೆ. ಸಿದ್ದರಾಮಯ್ಯನವರ ಕಣ್ಣಿಗೆ ಬಿಜೆಪಿ ಕಾಣ್ತಿಲ್ಲ. ಜೆಡಿಎಸ್ ಮಾತ್ರ ಕಾಣ್ತಿದೆ. ಅವರಿಗೆ ಜೆಡಿಎಸ್ ಮುಗಿಸಬೇಕು ಅಂತ ಇದೆ/ ಯಾಕಂದ್ರೆ ಅವ್ರನ್ನ ಬೆಳೆಸಿದ್ವಿ ಅಲ್ಲವಾ ಆ ತಪ್ಪಿಗೆ. ಹೀಗಾಗಿ ನನ್ನ ಬಗ್ಗೆ ಸಿದ್ದರಾಮಯ್ಯ ಪದೇ ಪದೇ ಮಾತಾಡೋದು ಎಂದು ಹರಿಹಾಯ್ದರು.
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm