ಬ್ರೇಕಿಂಗ್ ನ್ಯೂಸ್
19-10-20 06:14 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 19: ಜಾತಿ ಸಮೀಕ್ಷೆ ವರದಿ ವಿಚಾರದಲ್ಲಿ ತನ್ನನ್ನು ಟಾರ್ಗೆಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ.
ರಾಜಕೀಯ ತೆವಲಿಗೆ ಏನೋನೊ ಮಾತಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ನಿನ್ನೆ ರಾತ್ರಿ ಏನು ಕನಸು ಬಿದ್ದಿದೆಯಾ? ಜನರನ್ನ ಮರುಳು ಮಾಡೋಕೆ ಬೇರೆ ಯಾವುದೇ ಅಸ್ತ್ರಗಳು ಇಲ್ಲ. ಹಳೆಯದನ್ನ ಮತ್ತೆ ಕೆದಕುತ್ತಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಕೂಡ ಇದ್ದರು. ಒಂದೂ ದಿನವೂ ಸಮೀಕ್ಷೆ ವಿಚಾರ ಚರ್ಚೆ ಮಾಡಿಲ್ಲ. ಕಾಂಗ್ರೆಸ್ ನ ಮಂತ್ರಿಗಳು ಈ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಯಾಕೆ ಸುಳ್ಳು ಹೇಳ್ತಾರೆ. ನನ್ನ ಮೇಲೆ ಆಪಾದನೆ ಮಾಡ್ತಿದ್ದಾರೆ. ಈಗ ಹಿಂದುಳಿದವರ ಬಗ್ಗೆ ಇವರಿಗೆ ಪ್ರೀತಿ ಬಂದಿದೆ. ಪದೇ ಪದೇ ನನ್ನನ್ನ ಕೆಣಕಬೇಡಿ, ಎಚ್ಚರಿಕೆ ಕೊಡ್ತಿದ್ದೇನೆ. ನಿಮ್ಮ ತೆವಲಿಗೆ ಸಮಾಜಗಳನ್ನು ನನ್ನ ವಿರುದ್ದ ಎತ್ತಿ ಕಟ್ಟಿದ್ದೀರಾ ಗೊತ್ತಿದೆ. ಇದು ಬಹಳ ದಿನ ನಡೆಯಲ್ಲ. ಆವತ್ತು ನಿಮಗೆ ಜವಾಬ್ದಾರಿ ಇರಲಿಲ್ಲವಾ? ಆವತ್ತು ನಾನು ವಿರೋಧ ಮಾಡಿದ್ರೆ ಅವತ್ತೇ ಬೆಂಬಲ ವಾಪಸ್ ಪಡೆಯಬೇಕಿತ್ತು. ಈಗ ಈಶ್ವರಪ್ಪನಿಗೆ ನಮೋ ನಮೋ ಅಂತಿದ್ದೀರಾ..? ಎಂದು ಹರಿಹಾಯ್ದರು.
ಸಿದ್ದರಾಮಯ್ಯಗೆ ನನ್ನ ಭಯ ಇದೆ. ನಾನು ಮತ್ತೆ ಮೇಲೆ ಬರುತ್ತೇನೆ ಎನ್ನುವ ಸೂಚನೆ ಅವರಿಗೆ ಇದೆ. ಸಿದ್ದರಾಮಯ್ಯನವರ ಕಣ್ಣಿಗೆ ಬಿಜೆಪಿ ಕಾಣ್ತಿಲ್ಲ. ಜೆಡಿಎಸ್ ಮಾತ್ರ ಕಾಣ್ತಿದೆ. ಅವರಿಗೆ ಜೆಡಿಎಸ್ ಮುಗಿಸಬೇಕು ಅಂತ ಇದೆ/ ಯಾಕಂದ್ರೆ ಅವ್ರನ್ನ ಬೆಳೆಸಿದ್ವಿ ಅಲ್ಲವಾ ಆ ತಪ್ಪಿಗೆ. ಹೀಗಾಗಿ ನನ್ನ ಬಗ್ಗೆ ಸಿದ್ದರಾಮಯ್ಯ ಪದೇ ಪದೇ ಮಾತಾಡೋದು ಎಂದು ಹರಿಹಾಯ್ದರು.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm