ಬ್ರೇಕಿಂಗ್ ನ್ಯೂಸ್
19-10-20 06:14 pm Headline Karnataka News Network ಕರ್ನಾಟಕ
ಬೆಂಗಳೂರು, ಅಕ್ಟೋಬರ್ 19: ಜಾತಿ ಸಮೀಕ್ಷೆ ವರದಿ ವಿಚಾರದಲ್ಲಿ ತನ್ನನ್ನು ಟಾರ್ಗೆಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ.
ರಾಜಕೀಯ ತೆವಲಿಗೆ ಏನೋನೊ ಮಾತಾಡುತ್ತಿದ್ದಾರೆ. ಸಿದ್ದರಾಮಯ್ಯಗೆ ನಿನ್ನೆ ರಾತ್ರಿ ಏನು ಕನಸು ಬಿದ್ದಿದೆಯಾ? ಜನರನ್ನ ಮರುಳು ಮಾಡೋಕೆ ಬೇರೆ ಯಾವುದೇ ಅಸ್ತ್ರಗಳು ಇಲ್ಲ. ಹಳೆಯದನ್ನ ಮತ್ತೆ ಕೆದಕುತ್ತಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮತಿ ಅಧ್ಯಕ್ಷರಾಗಿ ಸಿದ್ದರಾಮಯ್ಯ ಕೂಡ ಇದ್ದರು. ಒಂದೂ ದಿನವೂ ಸಮೀಕ್ಷೆ ವಿಚಾರ ಚರ್ಚೆ ಮಾಡಿಲ್ಲ. ಕಾಂಗ್ರೆಸ್ ನ ಮಂತ್ರಿಗಳು ಈ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಯಾಕೆ ಸುಳ್ಳು ಹೇಳ್ತಾರೆ. ನನ್ನ ಮೇಲೆ ಆಪಾದನೆ ಮಾಡ್ತಿದ್ದಾರೆ. ಈಗ ಹಿಂದುಳಿದವರ ಬಗ್ಗೆ ಇವರಿಗೆ ಪ್ರೀತಿ ಬಂದಿದೆ. ಪದೇ ಪದೇ ನನ್ನನ್ನ ಕೆಣಕಬೇಡಿ, ಎಚ್ಚರಿಕೆ ಕೊಡ್ತಿದ್ದೇನೆ. ನಿಮ್ಮ ತೆವಲಿಗೆ ಸಮಾಜಗಳನ್ನು ನನ್ನ ವಿರುದ್ದ ಎತ್ತಿ ಕಟ್ಟಿದ್ದೀರಾ ಗೊತ್ತಿದೆ. ಇದು ಬಹಳ ದಿನ ನಡೆಯಲ್ಲ. ಆವತ್ತು ನಿಮಗೆ ಜವಾಬ್ದಾರಿ ಇರಲಿಲ್ಲವಾ? ಆವತ್ತು ನಾನು ವಿರೋಧ ಮಾಡಿದ್ರೆ ಅವತ್ತೇ ಬೆಂಬಲ ವಾಪಸ್ ಪಡೆಯಬೇಕಿತ್ತು. ಈಗ ಈಶ್ವರಪ್ಪನಿಗೆ ನಮೋ ನಮೋ ಅಂತಿದ್ದೀರಾ..? ಎಂದು ಹರಿಹಾಯ್ದರು.
ಸಿದ್ದರಾಮಯ್ಯಗೆ ನನ್ನ ಭಯ ಇದೆ. ನಾನು ಮತ್ತೆ ಮೇಲೆ ಬರುತ್ತೇನೆ ಎನ್ನುವ ಸೂಚನೆ ಅವರಿಗೆ ಇದೆ. ಸಿದ್ದರಾಮಯ್ಯನವರ ಕಣ್ಣಿಗೆ ಬಿಜೆಪಿ ಕಾಣ್ತಿಲ್ಲ. ಜೆಡಿಎಸ್ ಮಾತ್ರ ಕಾಣ್ತಿದೆ. ಅವರಿಗೆ ಜೆಡಿಎಸ್ ಮುಗಿಸಬೇಕು ಅಂತ ಇದೆ/ ಯಾಕಂದ್ರೆ ಅವ್ರನ್ನ ಬೆಳೆಸಿದ್ವಿ ಅಲ್ಲವಾ ಆ ತಪ್ಪಿಗೆ. ಹೀಗಾಗಿ ನನ್ನ ಬಗ್ಗೆ ಸಿದ್ದರಾಮಯ್ಯ ಪದೇ ಪದೇ ಮಾತಾಡೋದು ಎಂದು ಹರಿಹಾಯ್ದರು.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm