ಬ್ರೇಕಿಂಗ್ ನ್ಯೂಸ್
31-01-23 08:21 pm HK News Desk ಕರ್ನಾಟಕ
ಬೆಳಗಾವಿ, ಜ.31 : ಬೆಳಗಾವಿಗೆ ಬಂದಾಗ ಡಿಕೆ ಶಿವಕುಮಾರ್ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತಿದೆ. ನನ್ನ ಬಳಿ ಡಿ.ಕೆ ಶಿವಕುಮಾರ್ ಸಿಡಿ ಇದೆ ಎಂದು ವಿಧಾನ ಪರಿಷತ್ ಸದಸ್ಯ, ರಮೇಶ್ ಜಾರಕಿಹೊಳಿ ಸೋದರ ಲಖನ್ ಜಾರಕಿಹೊಳಿ ಡಿಕೆಶಿಗೆ ತಿರುಗೇಟು ನೀಡಿದ್ದಾರೆ.
ಸಿಡಿ ವಿಚಾರದಲ್ಲಿ ತನ್ನ ಮೇಲೆ ಸಿಬಿಐ ತನಿಖೆ ಮಾಡುವಂತೆ ಆಗ್ರಹಿಸಿದ್ದ ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು ನೀಡಿದ್ದರು. ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ..? ಎಂದು ಏಕವಚನದಲ್ಲಿಯೇ ಡಿಕೆಶಿ ಪ್ರಶ್ನೆ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿರುವ ಲಖನ್ ಜಾರಕಿಹೊಳಿ ಇವನು ಲುಂಗಿ ಬಿಚ್ಚೋದು ಎಲ್ಲ ನಮಗೆ ಗೊತ್ತು. ಬೆಳಗಾವಿಗೆ ಬಂದಾಗ ಎಲ್ಲಿ ಲುಂಗಿ ಬಿಚ್ಚುತ್ತಾರೆ, ಎಲ್ಲಿ ಪ್ಯಾಂಟ್ ಬಿಚ್ಚುತ್ತಾರೆ ಗೊತ್ತುಂಟು. ಬೆಳಗಾವಿ ಸರ್ಕ್ಯೂಟ್ ಹೌಸ್ನಿಂದ ಗಾಡಿ ಎಲ್ಲಿಗೆ ಹೋಗುತ್ತದೆ ಎನ್ನೋದೂ ಗೊತ್ತಿದೆ ಎಂದು ಹೇಳುವ ಮೂಲಕ ಹೊಸ ಬಾಂಬ್ ಸಿಡಿಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರ ಸಿಡಿ ಕೂಡ ಇದೆ ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ.

ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ನಾಯಕರ ಆರೋಪ, ಪ್ರತ್ಯಾರೋಪ, ವಾಕ್ಸಮರ ತಾರಕಕ್ಕೇರುತ್ತಿದೆ. ಕಳೆದೆರಡು ದಿನದಿಂದ ಡಿಕೆ ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ಸಿಡಿ ವಿಚಾರದಲ್ಲಿ ವಾಕ್ಸಮರ ಜೋರಾಗಿದೆ. ಈವರೆಗೂ ಮಹಾನಾಯಕ ಎಂದು ಹೇಳುತ್ತಿದ್ದ ರಮೇಶ್ ಜಾರಕಿಹೊಳಿ ತನ್ನ ಸಿಡಿ ಪ್ರಕರಣದಲ್ಲಿ ಡಿಕೆಶಿ ಇದ್ದಾರೆಂದು ಬಹಿರಂಗವಾಗಿ ಹೇಳುವ ಮೂಲಕ ತೊಡೆ ತಟ್ಟಿದ್ದಾರೆ.
We know where does DK Shivakumar remove his pant and lungi, says Lakhan Jarkiholi.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm