ಬ್ರೇಕಿಂಗ್ ನ್ಯೂಸ್
31-01-23 10:43 pm HK News Desk ಕರ್ನಾಟಕ
ಮೈಸೂರು, ಜ.31 : ರಮೇಶ್ ಜಾರಕಿಹೊಳಿ ಹಿಂದೆ ಕಳ್ಳಭಟ್ಟಿ ಮಾರಾಟ ದಂಧೆ ನಡೆಸುತ್ತಿದ್ದ. ಕಳ್ಳಭಟ್ಟಿ ದಂಧೆ ನಡೆಸುತ್ತಿದ್ದಾಗ ಅಬಕಾರಿ ಅಧಿಕಾರಿಯಾಗಿದ್ದ ಇಂಗಳೆ ಎಂಬವರನ್ನು ಇದೇ ರಮೇಶ್ ಜಾರಕಿಹೊಳಿ ಹಾಗು ಸಹಚರರು 1988ರಲ್ಲಿ ಕೊಲೆ ಮಾಡಿದ್ದರು. ಆನಂತರ ಒಂದು ವರ್ಷ ಕಾಲ ರಮೇಶ್ ತಲೆಮರೆಸಿಕೊಂಡಿದ್ದ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.
ರಮೇಶ್ ಜಾರಕಿಹೊಳಿ ಮುನ್ನೂರಕ್ಕೂ ಹೆಚ್ಚು ಜನರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ಹೇಳಿದ ಅವರು, ರಮೇಶ್ ಜಾರಕಿಹೊಳಿ ಬೆಂಗಳೂರಿನಲ್ಲಿ ಸುಮಾರು 30 ಕೋಟಿ ಮೌಲ್ಯದ ಬೇನಾಮಿ ಆಸ್ತಿಯನ್ನು ಹೊಂದಿದ್ದಾರೆ. ಇವರು ಜೀವಮಾನದಲ್ಲಿ ಏನೇನು ಮಾಡಿದ್ದಾರೆ ಎನ್ನುವುದರ ಬಗ್ಗೆ ದಾಖಲೆ ಇದೆ ಎಂದರು.

ಸಿಡಿ ಪ್ರಕರಣದಲ್ಲಿ ರಮೇಶ್ ಜಾರಕಿಹೊಳಿ ಹಿಟ್ ಅಂಡ್ ರನ್ ಮಾಡಿದ್ದಾರೆ. ಇವರ ನಿಜವಾದ ಹೆಸರು ರಾಮಪ್ಪ ಲಕ್ಕಪ್ಪ ಜಾರಕಿಹೊಳಿ ಎಂದು. ಶಾಲಾ ದಾಖಲಾತಿಯ ಪ್ರಕಾರ ರಾಮಪ್ಪ ಲಕ್ಕಪ್ಪ ಜಾರಕಿಹೊಳಿ ಎಂದಿದೆ. ಆದರೆ ಹೆಸರು ಬದಲಾವಣೆ ಬಗ್ಗೆ ರಮೇಶ್ ಜಾರಕಿಹೊಳಿ ಎಲ್ಲಿಯೂ ಉಲ್ಲೇಖಿಸಿಲ್ಲ. ಹೆಸರು ಬದಲಾವಣೆ ಬಗ್ಗೆ ಸೂಕ್ತ ದಾಖಲೆಗಳನ್ನು ನೀಡಿಲ್ಲ. ಇದು ಇವರು ಮಾಡಿರುವ ಬಹುದೊಡ್ಡ ಮೋಸ.
ಡಿ ಕೆ ಶಿವಕುಮಾರ್ ಕಾಲಿಗೆ ಕಿತ್ತೋದ ಚಪ್ಪಲಿ ಹಾಕಿಕೊಂಡು ಬಂದಿದ್ದ ಎಂಬ ರಮೇಶ್ ಜಾರಕಿಹೊಳಿ ಟೀಕೆಗೆ ಉತ್ತರಿಸಿದ ಲಕ್ಷ್ಮಣ್, ರಮೇಶ್ ಈ ಹಿಂದೆ ಒಂದೊಂದು ಕಾಲಿಗೆ ಒಂದೊಂದು ಬಣ್ಣದ ಚಪ್ಪಲಿ ಧರಿಸಿರುವ ಬಗ್ಗೆ ನಮ್ಮ ಬಳಿ ದಾಖಲೆಗಳು ಇದ್ದು ಸದ್ಯದಲ್ಲಿಯೇ ಬಿಡುಗಡೆ ಮಾಡ್ತೇವೆ ಎಂದರು.
While Ramesh Jarakiholi had accused DK Shivakumar of showing obscene films before joining politics, Congress spokesperson M.Lakshmanan said that now Ramesh Jarakiholi was running a bootlegging business in Belgaum. Apart from this, he and his accomplices have made a serious allegation that he and his accomplices murdered Ingale, who was an excise officer, in 1988 when he was running the business.
06-03-26 07:03 pm
HK News Staffer
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
Bhatkal Petrol News: ಬೆಲೆ ಏರಿಕೆ ಭೀತಿ ; ಭಟ್ಕಳ...
05-03-26 11:42 pm
06-03-26 11:04 pm
HK News Desk
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
ಇರಾನಲ್ಲಿ 1230 ಜನರ ಸಾವು ; ಜೆರುಸಲೇಮ್ ಮೇಲೆ ಬಾಂಬ್...
05-03-26 08:51 pm
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm