ಬ್ರೇಕಿಂಗ್ ನ್ಯೂಸ್
01-02-23 05:31 pm HK News Desk ಕರ್ನಾಟಕ
ಆನೇಕಲ್, ಫೆ.1: ಬನ್ನೇರುಘಟ್ಟ ಸಮೀಪದ ಬ್ಯಾಲಮರದ ದೊಡ್ಡಿ ಬಳಿ ನಿಯಂತ್ರಣ ತಪ್ಪಿ ಕಾಂಕ್ರಿಟ್ ಮಿಕ್ಸರ್ ಲಾರಿಯೊಂದು ಕಾರಿ ಮೇಲೆ ಉರುಳಿ ಬಿದ್ದಿದ್ದು ಕಾರಿನಲ್ಲಿದ್ದ ತಾಯಿ ಮಗಳು ಮೃತಪಟ್ಟಿದ್ದಾರೆ.
ಮೃತರನ್ನು ಐಟಿ ಉದ್ಯೋಗಿ 47 ವರ್ಷದ ಗಾಯಿತ್ರಿ ಕುಮಾರ್ ಹಾಗೂ 16 ವರ್ಷದ ಸಮತಾ ಕುಮಾರ್ ಎಂದು ಗುರುತಿಸಲಾಗಿದೆ. ಮಗಳನ್ನು ಶಾಲೆಗೆ ಬಿಡಲು ಕಾರಿನಲ್ಲಿ ಬರುತ್ತಿದ್ದಾಗ ತಿರುವಿನಲ್ಲಿ ಅತಿವೇಗವಾಗಿ ಬಂದ ಲಾರಿ ನಿಯಂತ್ರಣ ತಪ್ಪಿ ಕಾರಿನ ಮೇಲೆ ಬಿದ್ದಿದೆ.
ಮೃತ ಗಾಯಿತ್ರಿ ಕುಮಾರ್ ತರಳು ನಿವಾಸಿ ಸುನೀಲ್ ಕುಮಾರ್ ಎಂಬುವರ ಪತ್ನಿಯಾಗಿದ್ದು ದಂಪತಿ 20 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದರು. ಇನ್ನು ಕಾರು ಅಪಘಾತಕ್ಕೀಡಾಗಿದೆ ಎಂಬ ಸಂದೇಶ ಬರುತ್ತಿದ್ದಂತೆ ಸುನೀಲ್ ಕುಮಾರ್ ಅವರು ಸ್ಥಳಕ್ಕೆ ಆಗಮಿಸಿದ್ದರು.
ಕಾಂಕ್ರಿಟ್ ಲಾರಿ ಆಗಿದ್ದರಿಂದ ಅದನ್ನು ತೆರವುಗೊಳಿಸಲು ನಾಲ್ಕು ಕ್ರೇನ್, ಒಂದು ಜೆಸಿಬಿ ಬಳಸಲಾಗಿದ್ದು ಕಾರಿನಲ್ಲಿದ್ದ ಇಬ್ಬರು ಗಂಭೀರ ಗಾಯದಿಂದ ಸಾವನ್ನಪ್ಪಿದ್ದಾರೆ.
In a tragic incident, a woman and her daughter died when a concrete mixer truck crushed their vehicle here on Wednesday. The incident took place on Bannerghatta Road this morning. Police identified the victims as Gayathri Kumar and Samatha Kumar.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm