ಬ್ರೇಕಿಂಗ್ ನ್ಯೂಸ್
04-02-23 10:17 pm HK News Desk ಕರ್ನಾಟಕ
ತುಮಕೂರು, ಫೆ.4 : ತಾನು ಯಾವುದೇ ಪ್ರಣಾಳಿಕೆ ಸಮಿತಿಗೂ ರಾಜಿನಾಮೆ ನೀಡಿಲ್ಲ. ಅದೆಲ್ಲ ಊಹಾಪೋಹ ಎಂದು ಕಾಂಗ್ರೆಸ್ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ತುಮಕೂರಿನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸುಮಾರು 3 ಗಂಟೆ ಕಾಲ ಸುರ್ಜೆವಾಲಾ ಅವರೊಂದಿಗೆ ಚರ್ಚೆ ಮಾಡಿದ್ದೇನೆ. ನಾವು ಯಾವ ರೀತಿ ಚುನಾವಣೆಗೆ ಹೋಗ್ಬೇಕು. ಚುನಾವಣೆಗೆ ನಮ್ಮ ಪಕ್ಷದ ರಣನೀತಿ ಏನು ಇರಬೇಕು. ಚುನಾವಣಾ ಪ್ರಣಾಳಿಕೆಗಳು ಹೇಗೆ ಇರ್ಬೇಕು. ಜನ ಇದನ್ನೆಲ್ಲ ಒಪ್ತರಾ ಎಂಬ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ತಿಳಿಸಿದರು.
ಸುರ್ಜೇವಾಲ ಮತ್ತು ತನ್ನ ಭೇಟಿಯನ್ನೂ ಬೇರೆ ರೀತಿ ಬಿಂಬಿಸಲಾಗಿದೆ. ಕಾಂಗ್ರೆಸ್ ಹೊರಡಿಸಿದ ಎಲ್ಲ ಪ್ರಣಾಳಿಕೆಗಳು ನನ್ನ ಗಮನಕ್ಕೆ ಬಂದಿದೆ. ನಾವೆಲ್ಲರೂ ಒಟ್ಟಿಗೆ ಸೇರಿ ಮಾಡಿದ್ದೇವೆ. ಕೆಲವರು ನಮ್ಮಲ್ಲಿ ಅಸಮಾಧಾನ ತರೋಕೆ ಈ ರೀತಿ ಮಾಡ್ತಿದ್ದಾರೆ. ಗೃಹ ಲಕ್ಷ್ಮೀ ಭಾಗ್ಯ ಪ್ರಣಾಳಿಕೆಗೆ ಕೆಲವರು ಎಲ್ಲಿಂದ ಹಣ ತರ್ತಿರಾ ಅಂದ್ರು, ಅದಕ್ಕೆಲ್ಲಾ ನಾವು ಉತ್ತರ ಕೊಟ್ಟಿದ್ದೇವೆ ಎಂದು ಸ್ಪಷ್ಟಪಡಿಸಿದರು. ನಾವು ಜನರಿಗೆ ಪ್ರಣಾಳಿಕೆ ಕೊಟ್ಟ ಮೇಲೆ ಅದನ್ನು ಜಾರಿಗೆ ತರಬೇಕು. ಅದರ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. 1ರಿಂದ 5ನೇ ತರಗತಿ ವರೆಗೆ ಸರಕಾರಿ ಶಾಲೆ ಮಕ್ಕಳನ್ನು ಕಳುಹಿಸುವ ಎಸ್ಸಿ, ಎಸ್ಟಿ ಸಮುದಾಯದ ಕುಟುಂಬಕ್ಕೆ ಹಣ ಬಿಡುಗಡೆ ಮಾಡುತ್ತೇವೆ ಎಂದು ಪ್ರಣಾಳಿಕೆ ಬಿಡುಗಡೆ ಮಾಡಿದ್ದೇವೆ ಎಂದು ಮಾಹಿತಿ ನೀಡಿದರು.
ಅದಕ್ಕಾಗಿ ವರ್ಷಕ್ಕೆ 3600 ಕೋಟಿ ಹಣ ಬೇಕಾಗುತ್ತದೆ. ಅದರ ಬಗ್ಗೆ ತೀರ್ಮಾನ ಮಾಡಿದ್ದೀವಿ. ನಿನ್ನೆ ಚಿತ್ರದುರ್ಗದಲ್ಲಿ 10 ಪ್ರಣಾಳಿಕೆಗಳನ್ನು ಘೋಷಣೆ ಮಾಡಿದ್ದೇವೆ. ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ವಿಚಾರದಲ್ಲಿ ನಾನು 8 ವರ್ಷ ಕೆಪಿಸಿಸಿ ಅಧ್ಯಕ್ಷ ಆಗಿದ್ದೆ. 224 ಕ್ಷೇತ್ರದಲ್ಲೂ ಸಹ ಅಭ್ಯರ್ಥಿಗಳಿದ್ದಾರೆ. ಅದರಲ್ಲಿ ಯಾರು ಅಂತ ತೀರ್ಮಾನ ಆಗ್ಬೇಕು ಎಂದರು.
G Parameshwara resignation to the party, clarifies stating haven't resigned. Karnataka Congress leader G Parameshwara rebelled against his party and resigned from Congress' poll manifesto committee ahead of the state Assembly elections, scheduled for this year. This came after the Congress leader was allegedly dissatisfied with the way the grand old party was progressing in Karnataka before the polls.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm