ಬ್ರೇಕಿಂಗ್ ನ್ಯೂಸ್
06-02-23 08:32 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.6: ಅನುಮತಿ ಇಲ್ಲದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಮಕ್ಕಳ ವಿಡಿಯೋ ಅಪ್ಲೋಡ್ ಮಾಡಿದ ಹಿನ್ನೆಲೆ ಎರಡು ಖಾಸಗಿ ಯೂಟ್ಯೂಬ್ ಚಾನಲ್ಗಳ ವಿರುದ್ಧ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಡಿಕೆಶಿ ಕಚೇರಿ ಸಿಬ್ಬಂದಿ ಉಮೇಶ್ ಎಂಬವರ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ಬಿ4ಯು ಕರ್ನಾಟಕ ಹಾಗೂ ಇಂಡಿಯಾ ರಿಪೋರ್ಟ್ ಎಂಬ ಹೆಸರಿನ ಎರಡು ಖಾಸಗಿ ಯೂಟ್ಯೂಬ್ ಚಾನಲ್ಗಳು 'ಹೂ ಇಸ್ ಆಭರಣ ಡಿ.ಕೆ ಶಿವಕುಮಾರ್’ ಹಾಗೂ ‘ಡಿಕೆಶಿ ಮಗ ಯಾರು..?’, 'ಬಂಡೆ ಮಕ್ಕಳು ಏನ್ಮಾಡ್ತಿದ್ದಾರೆ? ಎಂಬ ಟೈಟಲ್ ನೀಡಿ ವಿಡಿಯೋ ಸೃಷ್ಟಿಸಿ ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಡಿಕೆ ಶಿವಕುಮಾರ್ ಮಕ್ಕಳು ಮೀಡಿಯಾ ಮುಂದೆ ಬರೋದಿಲ್ಲ ಯಾಕೆ? ಎಂದು ಇಂಡಿಯಾ ರಿಪೋರ್ಟ್ ವರದಿ ಮಾಡಿತ್ತು.
ಅನುಮತಿ ಇಲ್ಲದೇ ವಿಡಿಯೋವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿರುವ ಅಪರಿಚಿತ ವ್ಯಕ್ತಿಯನ್ನು ಪತ್ತೆ ಮಾಡಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೇ, ವಿಡಿಯೋವನ್ನು ಡಿಲೀಟ್ ಮಾಡಿಸಬೇಕೆಂದು ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಉಮೇಶ್ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಹೀಗಾಗಿ ಈ ದೂರಿನನ್ವಯ ಎರಡೂ ಯೂಟ್ಯೂಬ್ ವಾಹಿನಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
An FIR has been filed against two YouTube channels for using pictures of Karnataka Congress chief D K Shivakumar's children without seeking permission.
A complaint was registered by Umesha D, a member of Shivakumar's family, stating that the YouTube channels used pictures of the Congress leader's son and daughter and were running stories about their personal lives.
01-07-25 10:52 pm
Bangalore Correspondent
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
CM Siddaramaiah, Dk Shivakumar, CM Post: ಹೇಯ್...
30-06-25 02:55 pm
01-07-25 08:57 pm
HK News Desk
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
02-07-25 11:39 am
Mangalore Correspondent
ಹಾಸನದಲ್ಲಿ ಹೃದಯಾಘಾತ ಹೆಚ್ಚಳ ಬಗ್ಗೆ ವರದಿ ಕೇಳಿದ್ದೇ...
30-06-25 10:59 pm
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
02-07-25 12:24 pm
Mangalore Correspondent
Mulki Abdul Latif Murder Case, Accused Arrest...
01-07-25 04:36 pm
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm