ಬ್ರೇಕಿಂಗ್ ನ್ಯೂಸ್
06-02-23 08:32 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.6: ಅನುಮತಿ ಇಲ್ಲದೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಅವರ ಮಕ್ಕಳ ವಿಡಿಯೋ ಅಪ್ಲೋಡ್ ಮಾಡಿದ ಹಿನ್ನೆಲೆ ಎರಡು ಖಾಸಗಿ ಯೂಟ್ಯೂಬ್ ಚಾನಲ್ಗಳ ವಿರುದ್ಧ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಡಿಕೆಶಿ ಕಚೇರಿ ಸಿಬ್ಬಂದಿ ಉಮೇಶ್ ಎಂಬವರ ದೂರು ಆಧರಿಸಿ ಎಫ್ಐಆರ್ ದಾಖಲಿಸಲಾಗಿದೆ. ಬಿ4ಯು ಕರ್ನಾಟಕ ಹಾಗೂ ಇಂಡಿಯಾ ರಿಪೋರ್ಟ್ ಎಂಬ ಹೆಸರಿನ ಎರಡು ಖಾಸಗಿ ಯೂಟ್ಯೂಬ್ ಚಾನಲ್ಗಳು 'ಹೂ ಇಸ್ ಆಭರಣ ಡಿ.ಕೆ ಶಿವಕುಮಾರ್’ ಹಾಗೂ ‘ಡಿಕೆಶಿ ಮಗ ಯಾರು..?’, 'ಬಂಡೆ ಮಕ್ಕಳು ಏನ್ಮಾಡ್ತಿದ್ದಾರೆ? ಎಂಬ ಟೈಟಲ್ ನೀಡಿ ವಿಡಿಯೋ ಸೃಷ್ಟಿಸಿ ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಡಿಕೆ ಶಿವಕುಮಾರ್ ಮಕ್ಕಳು ಮೀಡಿಯಾ ಮುಂದೆ ಬರೋದಿಲ್ಲ ಯಾಕೆ? ಎಂದು ಇಂಡಿಯಾ ರಿಪೋರ್ಟ್ ವರದಿ ಮಾಡಿತ್ತು.

ಅನುಮತಿ ಇಲ್ಲದೇ ವಿಡಿಯೋವನ್ನು ಯೂಟ್ಯೂಬ್ನಲ್ಲಿ ಅಪ್ಲೋಡ್ ಮಾಡಿರುವ ಅಪರಿಚಿತ ವ್ಯಕ್ತಿಯನ್ನು ಪತ್ತೆ ಮಾಡಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಅಲ್ಲದೇ, ವಿಡಿಯೋವನ್ನು ಡಿಲೀಟ್ ಮಾಡಿಸಬೇಕೆಂದು ಮಾಹಿತಿ ಮತ್ತು ತಂತ್ರಜ್ಞಾನ (ಐಟಿ) ಕಾಯ್ದೆಯಡಿ ಉಮೇಶ್ ಕೇಂದ್ರ ವಿಭಾಗದ ಸಿಇಎನ್ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು. ಹೀಗಾಗಿ ಈ ದೂರಿನನ್ವಯ ಎರಡೂ ಯೂಟ್ಯೂಬ್ ವಾಹಿನಿಗಳ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
An FIR has been filed against two YouTube channels for using pictures of Karnataka Congress chief D K Shivakumar's children without seeking permission.
A complaint was registered by Umesha D, a member of Shivakumar's family, stating that the YouTube channels used pictures of the Congress leader's son and daughter and were running stories about their personal lives.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
26-04-26 12:49 pm
HK News Staffer
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
26-04-26 09:26 pm
HK News Staffer
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm
ಮದುವೆ ಮಂಟಪದಲ್ಲೇ ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ...
26-04-26 12:45 pm
ಎನ್ಐಎ, ಇಡಿ ಅಧಿಕಾರಿಗಳೆಂದು ಫೋನ್ ಕರೆ ; ಮುಂಬೈನಲ್ಲ...
25-04-26 10:43 pm