ಬ್ರೇಕಿಂಗ್ ನ್ಯೂಸ್
07-02-23 04:19 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.7 : ಪ್ರಲ್ಹಾದ ಜೋಶಿ ಹೆಸರಿನಲ್ಲಿ ಬ್ರಾಹ್ಮಣ ಸಮುದಾಯವನ್ನು ಅವಹೇಳನ ಮಾಡಿರುವ ಎಚ್.ಡಿ.ಕುಮಾರಸ್ವಾಮಿ ಕ್ಷಮೆ ಕೇಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಆಗ್ರಹಿಸಿದ್ದಾರೆ.
ಪಕ್ಷದ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಇಷ್ಟು ಕೀಳುಮಟ್ಟದ ಹೇಳಿಕೆಯನ್ನು ಈವರೆಗೆ ಆಡಿದ್ದಿಲ್ಲ, ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಂದರು.

ಈ ರೀತಿ ಹೇಳಿಕೆ ನೀಡಿ, ವೀರಶೈವ-ಲಿಂಗಾಯತ ಮತ್ತು ಒಕ್ಕಲಿಗರನ್ನು ಬಿಜೆಪಿಯಿಂದ ದೂರ ಮಾಡಬಹುದು ಎಂಬ ಅವರ ಟ್ರಿಕ್ ಕೆಲಸ ಮಾಡಲ್ಲ. ಜನರಿಗೆ ಕುಮಾರಸ್ವಾಮಿ ಬಗ್ಗೆ ಚೆನ್ನಾಗಿ ಗೊತ್ತಿದೆ. ಅವರ ಆಟ ನೋಡುತ್ತಾ ಇದ್ದಾರೆ ಎಂದರು.
ಪ್ರಲ್ಹಾದ ಜೋಶಿ ಮುಖ್ಯಮಂತ್ರಿ ಆಗಲು ಅರ್ಹತೆ ಹೊಂದಿರುವವರು. ನಮ್ಮ ಪಕ್ಷದಲ್ಲಿರುವ ಪ್ರತಿಯೊಬ್ಬ ಕನ್ನಡಿಗನಿಗೂ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ. ಜೆಡಿಎಸ್ನಲ್ಲಿ ಕುಮಾರಸ್ವಾಮಿ ಬಿಟ್ಟರೆ ಬೇರೆ ಯಾರಿಗೆ ಅರ್ಹತೆ ಮತ್ತು ಅವಕಾಶ ಇದೆ ಹೇಳಲಿ ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯ ಅರುಳು ಮರುಳಾದವರಂತೆ ಹೇಳಿಕೆ ನೀಡುತ್ತಾರೆ. ಮುಖ್ಯಮಂತ್ರಿಯವರನ್ನು ನಾಯಿ ಮರಿಗೆ ಹೋಲಿಸುತ್ತಾರೆ. ನಮ್ಮ ಪಕ್ಷದ ಅಧ್ಯಕ್ಷರನ್ನು ಜೋಕರ್ ಎನ್ನುತ್ತಾರೆ. ಉಗ್ರ ಭಾಷಣಗಳ ಮೂಲಕ ಉಗ್ರವಾದಿಯೇ ಆಗುತ್ತಿದ್ದಾರೆ ಎಂದು ಅಶ್ವತ್ಥನಾರಾಯಣ ಹೇಳಿದರು.
Except Kumaraswamy no one has the opportunity to be the CM from JDS slams Ashwath Narayan.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm