ಬ್ರೇಕಿಂಗ್ ನ್ಯೂಸ್
20-10-20 01:42 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 19: ಡ್ರಗ್ಸ್ ಜಾಲ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ ಎನ್ ಡಿಪಿಎಸ್ ಕೋರ್ಟ್ ನ್ಯಾಯಾಧೀಶರಿಗೆ ಬಾಂಬ್ ಬೆದರಿಕೆಯೊಡ್ಡಿ ಪತ್ರ ಬರೆದಿದ್ದ ಆರೋಪದಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತುಮಕೂರಿನ ರಾಜಶೇಖರ್, ವೇದಾಂತ್, ಶಿವಪ್ರಕಾಶ್, ರಮೇಶ್ ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗುತ್ತಿದೆ. ಅವರನ್ನು ಪೊಲೀಸರು ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ.
ನಾಲ್ವರು ಕೂಡ ಸಂಬಂಧಿಕರಾಗಿದ್ದು ಆಸ್ತಿ ಹಂಚಿಕೆ ಸಂಬಂಧ ಅವರ ನಡುವೆ ಮನಸ್ತಾಪವಿತ್ತು. ಅದೇ ಸಿಟ್ಟಿನಲ್ಲಿ ಆರೋಪಿ ರಾಜಶೇಖರ್ ಎಂಬಾತ, ಶಿವಪ್ರಕಾಶ್, ವೇದಾಂತ್ ಹಾಗೂ ರಮೇಶ್ ಹೆಸರಿನಲ್ಲಿ ಪತ್ರ ಬರೆದಿದ್ದ. ಮೂವರನ್ನು ಜೈಲಿಗೆ ಕಳುಹಿಸುವುದು ಅವನ ಉದ್ದೇಶವಾಗಿತ್ತು. ಆದರೂ ಎಲ್ಲರನ್ನು ವಿಚಾರಣೆಗೆ ಒಳಪಡಿಸಬೇಕಾಗಿದ್ದು ಅದಕ್ಕಾಗಿ ವಶಕ್ಕೆ ಪಡೆದಿದ್ದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಡ್ರಗ್ ಪ್ರಕರಣದಲ್ಲಿ ಸಂಜನಾ ಗಲ್ರಾನಿ, ರಾಗಿಣಿ ದ್ವಿವೇದಿ ಹಾಗೂ ಪ್ರಕರಣದಲ್ಲಿ ಬಂಧಿಸಿರುವ ಎಲ್ಲ ಆರೋಪಿಗಳಿಗೆ ಜಾಮೀನು ನೀಡಬೇಕು. ನಿಮಗೆ ಏನು ಬೇಕಿದ್ದರೂ ಕೇಳಿ ಕೊಡುತ್ತೇವೆ. ಮತ್ತೆ ಜಾಮೀನು ನಿರಾಕರಿಸಿದರೆ, ಕಾರಿನ ಎಂಜಿನ್ಗೆ ಬಾಂಬ್ ಇಟ್ಟು ಸ್ಪೋಟಿಸುತ್ತೇವೆ ಎಂದು ಬೆದರಿಕೆ ಪತ್ರದಲ್ಲಿ ಬರೆಯಲಾಗಿತ್ತು. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಹಾಗೂ ಸಿಸಿಬಿ ಜಂಟಿ ಕಮಿಷನರ್ ಸಂದೀಪ್ ಪಾಟೀಲರಿಗೂ ಇದೇ ರೀತಿ ಪತ್ರ ಕಳುಹಿಸಲಾಗಿದೆ. ಇದು, ಮಹಮ್ಮದ್ ಜೈಷ್ ಸಂಘಟನೆ ಎಚ್ಚರಿಕೆ' ಎಂದು ದಾರಿ ತಪ್ಪಿಸುವ ರೀತಿ ಪತ್ರದಲ್ಲಿ ಬರೆಯಲಾಗಿತ್ತು.
LIVE VIDEO:
28-02-26 11:49 am
HK News Desk
ರಾಜ್ಯದಲ್ಲಿ ಆಸ್ತಿ ಖರೀದಿದಾರರಿಗೆ ಮತ್ತೊಂದು ಶಾಕ್ !...
27-02-26 10:17 pm
ಧಾರವಾಡ ಪ್ರತಿಭಟನೆ ಎಫೆಕ್ಟ್ ; ರಾಜ್ಯದಲ್ಲಿ 60 ಸಾವಿ...
26-02-26 10:01 pm
ತಂದೆ ಆಟೋ ಚಾಲಕ, ತಾಯಿ ಹೂವಿನ ವ್ಯಾಪಾರಿ, ಮಗಳು ನ್ಯಾ...
26-02-26 12:58 pm
Moral Policing, Mangalore: ಮೋರಲ್ ಪೊಲೀಸ್ ; ರೈಲ...
26-02-26 10:26 am
28-02-26 10:54 pm
HK News Desk
ಗಲ್ಫ್ ರಾಷ್ಟ್ರಗಳಿಗೆ ವಿಮಾನ ಸಂಚಾರ ವ್ಯತ್ಯಯ ; ಏರ್...
28-02-26 07:17 pm
ಇರಾನ್ ಮೇಲೆ ಮುಗಿಬಿದ್ದ ಅಮೆರಿಕ-ಇಸ್ರೇಲ್ ಪಡೆಗಳು ;...
28-02-26 05:28 pm
ತ್ರಿಷಾ ಬಿರುಗಾಳಿ ; ಟಿವಿಕೆ ಪಕ್ಷದ ಮುಖ್ಯಸ್ಥ ವಿಜಯ್...
28-02-26 01:08 pm
ದೆಹಲಿ ಅಬಕಾರಿ ನೀತಿ ಹಗರಣ ; ಕೇಜ್ರಿವಾಲ್, ಸಿಸೋಡಿಯಾ...
27-02-26 03:55 pm
28-02-26 08:53 pm
HK News Desk
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
Leopard Mangalore, MLA Vedavyas Kamath: ಕದ್ರಿ...
27-02-26 08:40 pm
Justice Veerappa, Udupi: ಉಪ ಲೋಕಾಯುಕ್ತ ನ್ಯಾ.ವೀ...
27-02-26 08:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm