ಬ್ರೇಕಿಂಗ್ ನ್ಯೂಸ್
09-02-23 01:05 pm HK News Desk ಕರ್ನಾಟಕ
ಕಲಬುರಗಿ, ಫೆ.9: ಬಿಜೆಪಿ ಸಂಸದ ತೇಜಸ್ವಿ ಆತ ಸೂರ್ಯನಲ್ಲ ಅಮಾವಾಸ್ಯೆ, ಅದಕ್ಕೆ ನಾನು ಅಮಾವಾಸ್ಯೆ ಎಂತಲೇ ಕರೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನಲ್ಲಿ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ರೈತರ ಸಾಲ ಮನ್ನಾ ಮಾಡುವುದರಿಂದ ದೇಶಕ್ಕೆ ನಷ್ಟ ಆಗುತ್ತದೆ. ಆರ್ಥಿಕ ಪರಿಸ್ಥಿತಿ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂಬ ಹೇಳಿಕೆಯನ್ನು ತೇಜಸ್ವಿ ಸೂರ್ಯ ಅವರು ನೀಡಿದ್ದು, ಈ ಮಾತನ್ನು ಯಾರೂ ಸಹ ಖಂಡಿಸಿಲ್ಲ ಎಂದು ಹೇಳಿದರು.

ಕಾರ್ಪೊರೇಟ್ ವಲಯದ 14 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ. ಆದರೆ ರೈತರ ಸಾಲ ಮನ್ನಾ ಮಾಡಲು ಆಗುತ್ತಿಲ್ಲ ಬಿಜೆಪಿ ಪಕ್ಷದವರಿಗೆ ಎಂದು ತೇಜಸ್ವಿ ವಿರುದ್ಧ ವಾಗ್ದಾಳಿ ನಡೆಸಿದರು. ಓರ್ವ ಸಂಸದನಾಗಿ ಇಂತಹ ಹೇಳಿಕೆ ನೀಡುತ್ತಾನೆ ಎಂದರೆ, ಇದು ಬಿಜೆಪಿಯ ಆಂತರಿಕ ಚಿಂತನೆ. ಇದರ ಬಗ್ಗೆ ಜನರೇ ನಿರ್ಧರಿಸಬೇಕು ಎಂದು ಏಕವಚನದಲ್ಲೇ ಕಿಡಿಕಾರಿದರು.
#Farmersloan waiving is a national loss says #MPTejaswisurya in #Mangalore pic.twitter.com/JUNc4FrntK
— Headline Karnataka (@hknewsonline) February 5, 2023
Tejasvi Surya over farmers loan waiver remark, Siddaramaiah slams surya says hes a amavasya speaking to Media persons at Kalburgi. Speaking at a Congress Prajadhvani programme at depot ground in Chittapur in Kalaburagi district on Wednesday, the leader of opposition in the assembly said BJP too may have a similar opinion on farm loan waivers. The BJP government never waived off farmers’ loan in country, he said.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm