ಬ್ರೇಕಿಂಗ್ ನ್ಯೂಸ್
10-02-23 02:51 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.10: ಕಾರ್ಕಳದಲ್ಲಿ ಆಪ್ಟಿಕಲ್ ಫೈಬರ್ ಪರ್ಫಾಮ್ ಉತ್ಪಾದನ ಘಟಕ ತೆರೆಯುವುದಕ್ಕೆ ಬಿರ್ಲಾ ಪುರುಕಾವ ಫೈಬರ್ ಆಪ್ಟಿ ಕಲ್ ಪ್ರೈವೇಟ್ ಸಂಸ್ಥೆ ತಾತ್ವಿಕ ಒಪ್ಪಿಗೆ ನೀಡಿದ್ದು, ಈ ಸಂಬಂಧ ಸಂಸ್ಥೆಯ ಅಧಿಕಾರಿಗಳ ಜತೆಗೆ ಮಹತ್ವದ ಸಭೆ ನಡೆಸಲಾಗಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದ್ದಾರೆ.
ಸುಮಾರು 3,000 ಕೋಟಿ ರೂ.ವೆಚ್ಚದಲ್ಲಿ ಈ ಘಟಕ ಆರಂಭಿಸುವ ವಿಚಾರಕ್ಕೆ ಸಂಬಂಧಿಸಿ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕಪಿಲ್ ಮೆಹ್ತಾ ಹಾಗೂ ಯುನಿವರ್ಸಲ್ ಕೇಬಲ್ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ವೈ.ಎಸ್. ಲೋಧಾ ಜತೆ ಚರ್ಚಿಸಲಾಗಿದೆ. ಇದರಿಂದ ಸುಮಾರು 1,500 ಜನರಿಗೆ ಉದ್ಯೋಗ ಲಭಿಸುತ್ತದೆ ಎಂದು ಹೇಳಿದ್ದಾರೆ.
ನಿಯಮಾವಳಿ ಪ್ರಕಾರ ಸರಕಾರದಿಂದ ಅನುಮತಿ ಪಡೆದ ಬಳಿಕ ಸುಮಾರು 3,000 ಕೋಟಿ ರೂ. ಬಂಡವಾಳ ಹೂಡಲು ನಿರ್ಧರಿಸಲಾಗಿದೆ. ಹದಿನೈದು ದಿನಗಳಲ್ಲಿ ಸ್ಥಳ ಪರಿಶೀಲನೆ ನಡೆಸಲು ಸಂಸ್ಥೆ ಒಪ್ಪಿಗೆ ನೀಡಿದ್ದು, ಅಧಿಕಾರಿಗಳ ತಂಡ ಸದ್ಯದಲ್ಲೇ ಆಗಮಿಸಲಿದೆ ಎಂದು ಹೇಳಿದರು.
ಟೆಲಿಕಮ್ಯುನಿಕೇಷನ್ ತರಂಗಗಳನ್ನು ಒಂದು ಸ್ಥಳದಿಂದ ಮತ್ತೂಂದು ಸ್ಥಳಕ್ಕೆ ರವಾನಿಸಲು ಆಫ್ಟಿಕಲ್ ಫೈಬರ್ ಕೇಬಲ್ಗಳಿಗೆ ಅಗತ್ಯವಾದ ಪರ್ಫಾಮಾ ಸೆಲಿಕಾ ಉತ್ಪಾದನೆಯನ್ನು ಈ ಘಟಕದಲ್ಲಿ ಮಾಡಲಾಗುತ್ತದೆ. 4 ಜಿ ಮತ್ತು 5 ಜಿ ಟೆಲಿ ಕಮ್ಯುನಿಕೇಷನ್ಗಳಲ್ಲಿ ಇದು ಮೂಲಾಧಾರವಾಗಿದೆ. ಕಾರ್ಕಳದಲ್ಲಿ ಸುಮಾರು 1 ಲಕ್ಷ ಚದರಡಿ ಜಾಗದಲ್ಲಿ ಎರಡು ಹಂತಗಳಲ್ಲಿ ಹೂಡಿಕೆ ಮಾಡಲಾಗುತ್ತದೆ ಎಂದು ಸಚಿವರು ವಿವರಿಸಿದ್ದಾರೆ.
Three thousand crore worth optic fibre centre to come soon in Karkala says Minister Sunil Kumar.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm