ಬ್ರೇಕಿಂಗ್ ನ್ಯೂಸ್
20-10-20 04:06 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 20 : 1.3 ಕೋಟಿ ರೂ. ಮೌಲ್ಯದ ಆಭರಣಗಳನ್ನು ಲಪಟಾಯಿಸಿ ಪರಾರಿಯಾಗುತ್ತಿದ್ದ ಕಳ್ಳನನ್ನು ಪೊಲೀಸರು ವಿಮಾನದಲ್ಲಿ ತೆರಳಿ ಬಂಧಿಸಿದ ಘಟನೆ ಬೆಂಗಳೂರಲ್ಲಿ ನಡೆದಿದೆ.
ಬಂಧಿತ ಆರೋಪಿ ಮೂಲತಃ ಪಶ್ಚಿಮ ಬಂಗಾಳದವನಾಗಿದ್ದು ಬೆಂಗಳೂರಿನ ಉದ್ಯಮಿಯೊಬ್ಬರ ಮನೆಯಲ್ಲಿ ಕೆಲಸಕ್ಕಿದ್ದನು. ಉದ್ಯೋಗದಾತನ ಕುಟುಂಬ ಸದಸ್ಯರೊಬ್ಬರಿಗೆ ಕೊರೊನ ಪಾಸಿಟಿವ್ ದೃಢಪಟ್ಟಿದ್ದರಿಂದ ಮನೆಯವರೆಲ್ಲ ಆತನ ಶುಶ್ರೂಷೆಯಲ್ಲಿ ನಿರತರಾಗಿದ್ದರು. ಇದನ್ನು ಮನಗಂಡ ಆರೋಪಿ ಮನೆಯಲ್ಲಿದ್ದ ವಜ್ರದ ಆಭರಣಗಳನ್ನು ಕದ್ದು ಪರಾರಿಯಾಗಲು ಯತ್ನಿಸಿದ್ದಾನೆ.
ವಿಷಯವನ್ನರಿತ ಮನೆಯವರು ತಕ್ಷಣ ಪೊಲೀಸರಿಗೆ ದೂರು ನೀಡಿದ್ದು, ಕಳ್ಳ ಯಶವಂತಪುರ ರೈಲ್ವೆ ನಿಲ್ದಾಣದಿಂದ ಕೊಲ್ಕತ್ತಾದೆಡೆಗೆ ಪರಾರಿಯಾಗುವ ಯೋಜನೆ ಹಾಕಿದ್ದ. ವಿಷಯ ತಿಳಿದ ಪೊಲೀಸರು ಕೂಡಲೇ ವಿಮಾನವನ್ನೇರಿ ಕಳ್ಳ ಕೋಲ್ಕತ್ತಾ ತಲುಪುವ ಮೊದಲೇ ಆರೋಪಿಯನ್ನು ಬಂಧಿಸಿದ್ದಾರೆ.
In a hot chase, police flew to Kolkata to catch a domestic help who had fled by train after allegedly stealing gold and diamond jewellery from his employer in Bengaluru. Police were waiting for him at the Howrah railway station before the train reached there.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm