ಬ್ರೇಕಿಂಗ್ ನ್ಯೂಸ್
11-02-23 12:28 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.11: ಬೆಂಗಳೂರಲ್ಲಿ ಮತ್ತೊಬ್ಬ ಶಂಕಿತ ಅಲ್ ಖೈದಾ ಪರ ಉಗ್ರನನ್ನು ಕೇಂದ್ರ ತನಿಖಾ ಸಂಸ್ಥೆಗಳ ಮಾಹಿತಿ ಮೇರೆಗೆ ಅರೆಸ್ಟ್ ಮಾಡಲಾಗಿದೆ.
ರಾಜ್ಯದ ಆಂತರಿಕ ಗುಪ್ತಚರ ಪಡೆ ಮತ್ತು ಕೇಂದ್ರ ತನಿಖಾ ಸಂಸ್ಥೆಗಳು ಜಂಟಿ ಕಾರ್ಯಾಚರಣೆ ನಡೆಸಿವೆ. ಥಣಿಸಂದ್ರದ ಮಂಜುನಾಥ ನಗರದಲ್ಲಿ ನೆಲೆಸಿದ್ದ ಆರಿಫ್ ಬಂಧಿತ ವ್ಯಕ್ತಿ. ಸಾಫ್ಟ್ವೇರ್ ಇಂಜಿನಿಯರ್ ಆಗಿದ್ದ ಈತ, ವರ್ಕ್ ಫ್ರಂ ಹೋಂ ಕೆಲಸ ಮಾಡ್ತಾ ಇದ್ದ. ಇದೇ ವೇಳೆ, ಆಲ್ಖೈದಾ ಜೊತೆ ಸಂಪರ್ಕ ಸಾಧಿಸಿ ಉಗ್ರರ ಪರವಾಗಿ ಕೆಲಸ ಮಾಡುತ್ತಿದ್ದ.
ಡಾರ್ಕ್ ನೆಟ್ ಹಾಗೂ ಟೆಲಿಗ್ರಾಂ ಮೂಲಕ ಆಲ್ಖೈದಾ ಜೊತೆ ಸಂಪರ್ಕದಲ್ಲಿದ್ದ ಎನ್ನುವ ಮಾಹಿತಿಯನ್ನು ಗುಪ್ತಚರ ದಳ ಪತ್ತೆ ಮಾಡಿದೆ. ಕಳೆದೆರಡು ವರ್ಷಗಳಿಂದ ಉಗ್ರರ ಜೊತೆಗೆ ಸಂಪರ್ಕದಲ್ಲಿದ್ದ ಎನ್ನಲಾಗಿದೆ. ಈ ನಡುವೆ, ಹಲವು ಬಾರಿ ಸಿರಿಯಾಗೆ ಹೋಗಿರೋದ್ರ ಬಗ್ಗೆಯೂ ತನಿಖಾ ತಂಡ ಮಾಹಿತಿ ಕಲೆಹಾಕಿದೆ.
In a massive development, suspected terrorist Arif has been arrested in Bengaluru under a joint operation carried out by the Internal Security Department (ISD) and the National Investigation Agency (NIA) on Saturday morning.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm