ಬ್ರೇಕಿಂಗ್ ನ್ಯೂಸ್
11-02-23 08:12 pm HK News Desk ಕರ್ನಾಟಕ
ದಾವಣಗೆರೆ, ಫೆ.11: ಎಸ್ಡಿಪಿಐ ಅಂದ್ರೆ, ಬಹುದೊಡ್ಡ ಚಳುವಳಿ. ಬಿಜೆಪಿಯವರು ಹದಿಮೂರು ವರ್ಷಗಳಿಂದ ಎಸ್ಡಿಪಿಐ ಬ್ಯಾನ್ ಮಾಡುತ್ತೇವೆ ಎಂಬ ಕನಸು ಕಾಣುತ್ತಿದ್ದಾರೆ. ವಾಸ್ತವವಾಗಿ ಇದೊಂದು ಬಿಜೆಪಿ ನಾಯಕರ ಹಗಲು ಕನಸು ಎಂದು ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಹೇಳಿದ್ದಾರೆ.
ಬಿಜೆಪಿಯವರು ಜನರನ್ನು ಮಂಗಗಳೆಂದು ತಿಳಿದಿದ್ದೀರಾ? ಎಂದು ಪ್ರಶ್ನಿಸಿದ ಅಪ್ಸರ್ ಕೊಡ್ಲಿಪೇಟೆ, ಸುಳ್ಳನ್ನು ಹೇಳಿ ಜನರನ್ನು ಎಸ್ಡಿಪಿಐನಿಂದ ದೂರ ಮಾಡಲು ಸಾಧ್ಯವಿಲ್ಲ ಎಂದರು.
ಸಾವರ್ಕರ್ v/s ಟಿಪ್ಪು ನಡುವಿನ ಚುನಾವಣೆ ಎಂಬ ಕಟೀಲ್ ಹೇಳಿಕೆಗೆ ವಿಚಾರ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಅಧಿಕಾರದಲ್ಲಿರುವ ಬಿಜೆಪಿಗೆ ನಾಚಿಯಾಗಬೇಕು. ಅಭಿವೃದ್ಧಿ ಆಧಾರದ ಮೇಲೆ ಚುನಾವಣೆಗೆ ಹೋಗುತ್ತೇವೆ ಎಂದು ಹೇಳುವ ಧೈರ್ಯ ಕಟೀಲ್ ಅವರಿಗಿಲ್ಲ. ಭ್ರಷ್ಟಾಚಾರದಲ್ಲಿ ಬಿಜೆಪಿಯವರು ಉತ್ತುಂಗಕ್ಕೇರಿದ್ದಾರೆ ಎಂದು ಟೀಕಿಸಿದರು.

ನಳಿನ್ ಕುಮಾರ್ ಕಟೀಲ್ ಅಭಿವೃದ್ಧಿ ಬಗ್ಗೆ ಮಾತನಾಡುವ ಬದಲು ಲವ್ ಜಿಹಾದ್ ಬಗ್ಗೆ ಮಾತನಾಡಿ ಎಂದು ಕಾರ್ಯಕರ್ತರಿಗೆ ಹೇಳಿದ್ದಾರೆ. ಲವ್ ಜಿಹಾದ್ ಎಂಬುದು ಒಂದು ಪ್ರಪೋಗಾಂಡ. 40% ಕಮಿಷನ್ ವಿಚಾರದಲ್ಲಿ ಇಡೀ ದೇಶದ ಮುಂದೆ ರಾಜ್ಯದ ಮಾನ ಹರಾಜಾಗಿದೆ. ಸಾವರ್ಕರ್, ಟಿಪ್ಪು ಸುಲ್ತಾನ್ ಬಗ್ಗೆ ಮಾನಾಡುವ ಇವರು ತಾಖತ್ ಇದ್ರೇ ಟಿಪ್ಪು ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಜನರ ಮುಂದಿಡಲಿ ಎಂದು ಸವಾಲೆಸೆದರು.
ಟಿಪ್ಪು ಸುಲ್ತಾನ್ ಎರಡು ಸಾವಿರ ಕೆರೆಗಳನ್ನು ಪುನರುಜ್ಜೀವನಗೋಳಿಸಿದ್ದಾರೆ. ಬಿಜೆಪಿಯವರು ಒಂದು ಕೆರೆಯ ಹೂಳು ಎತ್ತಿದ್ದೀರಾ ಎಂದು ಅಪ್ಸರ್ ಕೊಡ್ಲಿಪೇಟೆ ಪ್ರಶ್ನಿಸಿದರು.
Ban of SDPI by BJP is just a day dream says Afsar kodlipet in Davanagere.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm