ಬ್ರೇಕಿಂಗ್ ನ್ಯೂಸ್
12-02-23 03:03 pm HK News Desk ಕರ್ನಾಟಕ
ಬೆಂಗಳೂರು, ಫೆ.12: ಕಾಂತಾರ ಸಿನೆಮಾ ಅನುಕರಿಸಿ ದೈವದ ವೇಷ ಧರಿಸುವುದು, ವೇದಿಕೆ ಕಾರ್ಯಕ್ರಮಗಳಲ್ಲಿ ನೃತ್ಯ ಮಾಡಿ ದೈವಕ್ಕೆ ಅಪಹಾಸ್ಯ ಮಾಡುವುದು ಹೆಚ್ಚುತ್ತಿದೆ. ನಗರದ ಖಾಸಗಿ ಕಾಲೇಜೊಂದರಲ್ಲಿ ಪಂಜುರ್ಲಿ ದೈವದ ವೇಷ ಧರಿಸಿ ನರ್ತಿಸುತ್ತಿದ್ದ ವಿದ್ಯಾರ್ಥಿ ಮೇಲೆ ದೈವ ಆವಾಹನೆ ಆಗಿರುವ ಘಟನೆ ನಡೆದಿದ್ದು ಅಲ್ಲಿದ್ದವರು ಶಾಕ್ ಆಗಿದ್ದಾರೆ.

ಬೆಂಗಳೂರಿನ ಗಾಯತ್ರಿ ನಗರದಲ್ಲಿರುವ ಹೊಂಬೇಗೌಡ ಪದವಿಪೂರ್ವ ಕಾಲೇಜಿನಲ್ಲಿ ಶನಿವಾರ ಸಂಜೆ ಘಟನೆ ನಡೆದಿದೆ. ದ್ವೀತಿಯ ಪಿಯುಸಿ ವಿದ್ಯಾರ್ಥಿ ವಿಶಾಲ್, ಕಾಲೇಜಿನ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದ. ಕಾಂತಾರ ಸಿನಿಮಾದ ರೀತಿಯಲ್ಲೇ ಪಂಜುರ್ಲಿ ದೈವದ ವೇಷ ಧರಿಸಿ ವರಾಹ ರೂಪಂ ಹಾಡಿಗೆ ನೃತ್ಯ ಮಾಡುತ್ತಿದ್ದಾಗ ದೈವ ಆವಾಹನೆಯಾಗಿದೆ ಎನ್ನಲಾಗುತ್ತಿದ್ದು ವೇದಿಕೆ ಮೇಲಿಂದ ಕೆಳಗೆ ಹಾರಿ ಆವೇಶಕ್ಕೊಳಗಾಗಿದ್ದಾನೆ. ಕೂಡಲೇ ಎಚ್ಚೆತ್ತ ಕಾಲೇಜು ಸಿಬಂದಿ ಹಾಡನ್ನು ನಿಲ್ಲಿಸಿದ್ದಾರೆ. ವಿದ್ಯಾರ್ಥಿಯನ್ನು ಹಿಡಿದು ಸಮಾಧಾನಪಡಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ.
ಹಾಡು ನಿಲ್ಲಿಸಿದರೂ, ವಿಶಾಲ್ ಆರ್ಭಟ ನೋಡಿದ ಪೋಷಕರು, ಕಾಲೇಜು ಸಿಬಂದಿ ದಂಗಾಗಿದ್ದಾರೆ. ಕಾಂತಾರ ಸಿನಿಮಾ ಬಂದ ಬಳಿಕ ಎಲ್ಲೆಲ್ಲೋ ದೈವದ ವೇಷ ಧರಿಸಿ ಕುಣಿಯುವುದನ್ನು ಮಾಡುತ್ತಾರೆ. ಕಾಲೇಜಿನ ವೇದಿಕೆಗಳಲ್ಲಿ ಭೂತ ನರ್ತನ ಸಾಮಾನ್ಯ ಎನ್ನುವಂತಾಗಿದೆ. ವಿದ್ಯಾರ್ಥಿಯ ಮೈಮೇಲೆ ಆವೇಶ ಬಂದಿರುವುದು ದೈವದ ಬಗ್ಗೆ ಅಪಹಾಸ್ಯ ಮಾಡುವವರಿಗೆ ಪಾಠ ಕಲಿಸಿರಬಹುದು.
College Student possessed by Panjurli Daiva in Bangalore after imitating like kantara
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
26-04-26 12:49 pm
HK News Staffer
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
27-04-26 10:29 am
HK News Staffer
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
26-04-26 09:26 pm
HK News Staffer
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm
ನಿಶ್ಚಿತಾರ್ಥ ಮುನ್ನಾ ದಿನವೇ ಯುವತಿ ನಾಪತ್ತೆ ; ಮುಸ್...
26-04-26 08:07 pm
ಮದುವೆ ಮಂಟಪದಲ್ಲೇ ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ...
26-04-26 12:45 pm
ಎನ್ಐಎ, ಇಡಿ ಅಧಿಕಾರಿಗಳೆಂದು ಫೋನ್ ಕರೆ ; ಮುಂಬೈನಲ್ಲ...
25-04-26 10:43 pm