ಬ್ರೇಕಿಂಗ್ ನ್ಯೂಸ್
12-02-23 04:59 pm HK News Desk ಕರ್ನಾಟಕ
ಶಿವಮೊಗ್ಗ, ಫೆ.12: ಶಿವಮೊಗ್ಗದಲ್ಲಿ ನಿರ್ಮಿಸಲಾದ ಹೊಸ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರಿಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಾಗುವುದು ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಇಂದು ನಗರದಲ್ಲಿ ಮಾತನಾಡಿದ ಅವರು, ಫೆಬ್ರವರಿ 27 ರಂದು ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆಗೆ ಪ್ರಧಾನಿ ಮೋದಿ ಬರುವುದು ನಿಶ್ಚಯವಾಗಿದೆ. ಪ್ರಧಾನಿ ಕೂಡ ಒಪ್ಪಿಕೊಂಡಿದ್ದಾರೆ. ಆ ದಿನ ದೇಶದ ಶ್ರೇಷ್ಠ ಕವಿ, ಜ್ಞಾನಪೀಠ ಪುರಸ್ಕೃತ ಕುವೆಂಪು ಹೆಸರನ್ನು ಇಡಬೇಕು ಎಂದು ನಿರ್ಧರಿಸಲಾಗಿದೆ. ನಾಳೆ ನಡೆಯಲಿರುವ ಅಧಿವೇಶನದಲ್ಲಿ ಈ ಬಗ್ಗೆ ಪ್ರಸ್ತಾಪಿಸುತ್ತೇನೆ. ಅಲ್ಲಿ ನಿರ್ಣಯ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲಾಗುವುದು. ಪ್ರಧಾನಿಯವರೇ ಈ ಹೆಸರನ್ನು ಘೋಷಣೆ ಮಾಡಬೇಕು ಎಂಬುದು ನನ್ನ ಅಪೇಕ್ಷೆಯಾಗಿದೆ ಎಂದು ಯಡಿಯೂರಪ್ಪ ಹೇಳಿದರು.
ರಾಜ್ಯ ಸರ್ಕಾರ ನನ್ನ ಹೆಸರಿಡಲು ನಿರ್ಧರಿಸಿತ್ತು. ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೂಡ ಆಗಿದೆ. ಆದ್ರೆ ತಮ್ಮ ಹೆಸರಿಡದಂತೆ ಸಿಎಂ ಬೊಮ್ಮಾಯಿ ಅವರಿಗೆ ಪತ್ರದ ಮೂಲಕ ನಾನು ಮನವಿ ಮಾಡಿದ್ದೆ. ಆದರು ನನ್ನ ಹೆಸರನ್ನ ಸಿಎಂ ಬೊಮ್ಮಾಯಿ ಕೇಂದ್ರಕ್ಕೆ ಕಳಿಸಿದ್ದರು.
ಹೀಗಾಗಿ ಹಲವು ದಿನಗಳಿಂದ ವಿಮಾನ ನಿಲ್ದಾಣದ ಹೆಸರು ಚರ್ಚೆಗೆ ಬಂದು ರಾಜಕೀಯ ಸ್ವರೂಪ ಪಡೆದುಕೊಳ್ಳುತ್ತಿತ್ತು. ಕೆಲ ಗಣ್ಯರ ಹೆಸರು ಕೂಡ ಕೇಳಿ ಬಂದಿದ್ದವು. ಇದರಲ್ಲಿ ಮಾಜಿ ಸಿಎಂ ಬಂಗಾರಪ್ಪ, ಯಡಿಯೂರಪ್ಪ ಹೆಸರು ಮುಂಚೂಣಿಯಲ್ಲಿದ್ದವು.
The State government will send a proposal to the Centre to name Shivamogga airport after poet and the first Kannadiga to get the Jnanapeetha award, Kuvempu, said former Chief Minister B. S. Yediyurappa in Shivamogga on Sunday. Speaking to presspersons, Mr. Yediyurappa said he would move the motion proposing Kuvempu’s.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 06:49 pm
HK News Desk
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
09-05-25 11:07 pm
Mangalore Correspondent
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm