ಬ್ರೇಕಿಂಗ್ ನ್ಯೂಸ್
13-02-23 08:29 pm HK News Desk ಕರ್ನಾಟಕ
ಮೈಸೂರು, ಫೆ.13 : ಶಾಫಿ ಬೆಳ್ಳಾರೆ ಸ್ಪರ್ಧೆ ಮಾಡದಂತೆ ಅನರ್ಹ ಮಾಡಬೇಕೆಂದು ಹೇಳಲು ಪ್ರಮೋದ್ ಮುತಾಲಿಕ್ ಯಾರು ? ಶಾಫಿ ಬೆಳ್ಳಾರೆ ಒಬ್ಬ ಅಮಾಯಕ, ನಿರಪರಾಧಿ. ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಸಿಲುಕಿಸಿದ್ದಾರೆ ಎಂದು ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ತಿರುಗೇಟು ನೀಡಿದ್ದಾರೆ.
ಆತನೇ SDPI ಪಕ್ಷದ ಪುತ್ತೂರು ಅಭ್ಯರ್ಥಿ. ಯಾವುದೇ ಕಾರಣಕ್ಕೂ ಅದನ್ನ ಬದಲಾಯಿಸುವುದಿಲ್ಲ. ಚುನಾವಣಾ ಆಯೋಗಕ್ಕೆ ಯಾರು ಏನು ಬೇಕಾದರೂ ದೂರು ನೀಡಲಿ. ಭಾರತೀಯ ಕಾನೂನು ಪ್ರಕಾರ ವಿಚಾರಣಾಧೀನ ಕೈದಿಗಳು ಸ್ಪರ್ಧಿಸುವುದಕ್ಕೆ ಅವಕಾಶ ಇದೆ. ಚುನಾವಣೆ ಆಯೋಗದಲ್ಲಿ ಅವಕಾಶ ಇರುವಾಗ ಅನರ್ಹ ಮಾಡುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಆತ ಭಾಗಿಯಾಗಿಲ್ಲ. ಶಾಫಿ ಬೆಳ್ಳಾರೆ ಒಂದು ಇರುವೆಯನ್ನೂ ಸಾಯಿಸದ ವ್ಯಕ್ತಿ. ಕೊಲೆ ಪ್ರಕರಣದಲ್ಲಿ ಬಂಧಿಸಿದ ಮಾತ್ರಕ್ಕೆ ಎನ್ ಐಎ ಎಲ್ಲವೂ ಅಲ್ಲ. ಅದು ತೀರ್ಪನ್ನು ನೀಡುವ ಸಂಸ್ಥೆಯೂ ಅಲ್ಲ. ಪೀಪಲ್ ರೆಪ್ರೆಸೆಂಟೇಟಿವ್ಸ್ ಆಕ್ಟ್ ಪ್ರಕಾರ ಸ್ಪರ್ಧಿಸಬಹುದು. ಶಾಫಿ ಬೆಳ್ಳಾರೆಗೆ ಆಗಿರುವ ಅನ್ಯಾಯ ಖಂಡಿಸಲು ಚುನಾವಣೆಗೆ ಸ್ಪರ್ಧೆಗೆ ಇಳಿಸಲಾಗುವುದು. ಮತದಾನದ ಮೂಲಕ ನಾವು ಆತನನ್ನ ಬಂಧಮುಕ್ತಗೊಳಿಸಲು ಚುನಾವಣೆಯಲ್ಲಿ ಸ್ಪರ್ಧೆ ನಡೆಸುವರು ಎಂದು ಹೇಳಿದ್ದಾರೆ.
Puttur constituency ticket from SDPI to Shafi Bellare accused in murder, SDPI state president Abdul Majeed says hes innocent speaking to media persons in Mysuru. In a huge development, the Social Democratic Party of India (SDPI), a party considered to be a political wing of the banned organisation PFI (Popular Front of India), has announced to field Shafi Bellare, one of the accused in Bharatiya Janata Yuva Morcha (BJYM) leader Praveen Nettaru's murder case, for the upcoming Karnataka assembly elections which are scheduled to take place this year.
02-07-25 02:21 pm
HK News Desk
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ; ಸಿಬಿಐ ತನಿಖೆಗೆ...
01-07-25 10:52 pm
ಹಾಸನ ಬಳಿಕ ಶಿವಮೊಗ್ಗ ಸರದಿ ; ಎರಡು ದಿನದಲ್ಲಿ ವಿದ್ಯ...
01-07-25 09:57 pm
Stampede, IPS Officer Vikas Kumar Suspension:...
01-07-25 04:19 pm
Sri Rama Sene, Belagavi, SP: ಶ್ರೀರಾಮಸೇನೆ ಸೇನೆ...
30-06-25 10:30 pm
02-07-25 05:31 pm
HK News Desk
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
400 ಕಿಮೀ ಎತ್ತರದ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ...
27-06-25 01:44 pm
02-07-25 11:39 am
Mangalore Correspondent
ಹಾಸನದಲ್ಲಿ ಹೃದಯಾಘಾತ ಹೆಚ್ಚಳ ಬಗ್ಗೆ ವರದಿ ಕೇಳಿದ್ದೇ...
30-06-25 10:59 pm
Mangalore KDP Meeting: ಕೆಡಿಪಿ ಸಭೆಯಲ್ಲಿ ಮರಳು,...
30-06-25 08:19 pm
Mangalore, Rain, School News: ತರಗತಿ ನಡೆಯುತ್ತಿ...
30-06-25 03:20 pm
Mangalore Bomb Threat, Airport: ಮಂಗಳೂರು ಸೇರಿ...
30-06-25 01:07 pm
02-07-25 12:24 pm
Mangalore Correspondent
Mulki Abdul Latif Murder Case, Accused Arrest...
01-07-25 04:36 pm
Bangalore crime, TALAQ, Politicians: ರಾಜಕಾರಣಿ...
01-07-25 02:22 pm
Mysuru Murder, Police suspended: ಪತ್ನಿ ಕೊಲೆಗೈ...
01-07-25 01:55 pm
Sirsi Job Fraud: ನೌಕರಿ ಕೊಡಿಸುವುದಾಗಿ 200 ರೂ. ಪ...
01-07-25 12:07 pm