ಬ್ರೇಕಿಂಗ್ ನ್ಯೂಸ್
13-02-23 10:08 pm Bangalore Correspondent ಕರ್ನಾಟಕ
ಬೆಂಗಳೂರು,ಫೆ.13 : ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೋಮವಾರ 4 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಎಂ.ಪಿ.ಕುಮಾರಸ್ವಾಮಿ ಅವರು ಹೂವಪ್ಪಗೌಡ ಎಂಬುವವರಿಂದ 1.35 ಕೋಟಿ ರೂಪಾಯಿ ಸಾಲ ಪಡೆದಿದ್ದರು. ಈ ಹಣ ಪಾವತಿ ಸಂಬಂಧ ಶಾಸಕ ಕುಮಾರಸ್ವಾಮಿ ಅವರು ಹೂವಪ್ಪಗೌಡ ಅವರಿಗೆ ನೀಡಿದ್ದ 8 ಚೆಕ್ ಗಳು ಸಹ ಬೌನ್ಸ್ ಆಗಿತ್ತು. ಈ ಸಂಬಂಧ ಹೂವಪ್ಪಗೌಡ ಅವರು ಕುಮಾರಸ್ವಾಮಿ ವಿರುದ್ಧ ನ್ಯಾಯಾಲಯದಲ್ಲಿ 8 ಕೇಸ್ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜೆ.ಪ್ರೀತ್ ಅವರು, ಆರೋಪಿ ಶಾಸಕರಿಗೆ 8 ಕೇಸ್ ಗಳಲ್ಲಿ ತಲಾ 6 ತಿಂಗಳು ಜೈಲು ಶಿಕ್ಷೆ ವಿಧಿಸಿದ್ದಾರೆ.
ಸಾಲ ಮರುಪಾವತಿ ಮಾಡದಿದ್ದಲ್ಲಿ ತಲಾ 6 ತಿಂಗಳು ಒಟ್ಟು 4 ವರ್ಷ ಜೈಲು ಶಿಕ್ಷೆ ಅನುಭವಿಸುವಂತೆ ಶಿಕ್ಷೆ ಪ್ರಕಟಿಸಲಾಗಿದೆ.
BJP MLA from Mudigere, M.P. Kumaraswamy was reportedly convicted in a cheque bounce case by a special court for people’s representatives on Monday.
Kumaraswamy had borrowed Rs 1.35 crore from Hoovappa Gowda and had furnished 8 cheques for its repayment. However, these cheques had bounced, following which Goda filed a court case.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm