ಬ್ರೇಕಿಂಗ್ ನ್ಯೂಸ್
13-02-23 10:24 pm HK News Desk ಕರ್ನಾಟಕ
ಕೋಲಾರ, ಫೆ.13: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ, 10 ಲಕ್ಷದ ವರೆಗಿನ ಸಾಲ 20 ಲಕ್ಷಕ್ಕೆ ಏರಿಕೆ ಮಾಡಲಾಗುವುದು. ರೈತರ ಬಡ್ಡಿ ರಹಿತ ಸಾಲವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಹಿಳಾ ಸಂಘಗಳ ಸಾಲವನ್ನು 50 ಸಾವಿರದಿಂದ 1 ಲಕ್ಷಕ್ಕೆ ಏರಿಸುತ್ತೇವೆ. ಕೋಲಾರದ ಎಪಿಎಂಸಿ ಗೆ 100 ಎಕರೆ ಜಾಗ ಮಂಜೂರು ಮಾಡಲಾಗುವುದು. ಟೊಮ್ಯಾಟೋ, ಮಾವು ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಕ್ರಮ ಕೈಗೊಳ್ತೇವೆ. ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ವಾಪಸ್ ಪಡೆದುಕೊಳ್ಳಲು ಕ್ರಮ ತೆಗೆದುಕೊಳ್ಳಲಾಗುವುದು.
ಹಾಲಿನ ಪ್ರೋತ್ಸಾಹ ಧನ 6 ರೂಪಾಯಿ ಏರಿಕೆ. ಕೆಸಿ ವ್ಯಾಲಿ ಮೂರನೇ ಹಂತದ ಶುದ್ದೀಕರಣಕ್ಕೆ ಚಾಲನೆ. ಕುಡಿಯುವ ನೀರಿನ ಉದ್ದೇಶದ ಎತ್ತಿನ ಹೊಳೆ ಯೋಜನೆ ಎರಡು ವರ್ಷದಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಬಿಜೆಪಿ ಸರ್ಕಾರ 40 % ಕಮಿಷನ್ ಆಸೆಗೆ ಏಳು ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಕೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಮತ್ತೆ ಹತ್ತು ಕೆಜಿ ಅಕ್ಕಿಯನ್ನ ಕೊಡುತ್ತೇವೆ. ನೀವೆಲ್ಲಾ ಆಶೀರ್ವಾದ ಮಾಡಿದ್ರೆ ನಾನು ಕೋಲಾರದಿಂದ ಸ್ಪರ್ಧೆ ಮಾಡುತ್ತೇನೆ ಎಂದರು ಸಿದ್ದರಾಮಯ್ಯ.
ಬಿಜೆಪಿಯವ್ರು ಮಹಿಳೆಯರ, ರೈತರ ಬಗ್ಗೆ ಮೊಸಳೆ ಕಣ್ಣೀರು ಸುರಿಸುತ್ತಾರೆ. ಮಾತು ಮಾತ್ರ ಸಬ್ ಕಾ ಸಾಥ್, ಸಬ್ ವಿಕಾಸ್. ಮಹಿಳೆಯರು, ಬಡವರ ಪರವಾಗಿ ಯಾವುದೇ ಯೋಜನೆ ಮಾಡಿಲ್ಲ ಎಂದು ಮೂದಲಿಸಿದರು. ಕೋಲಾರ ಜಿಲ್ಲೆಯಲ್ಲಿ ನಿಮ್ಮ ಪರವಾಗಿರುವವರನ್ನ ಗುರುತಿಸಿ ಆಯ್ಕೆ ಮಾಡಿ. ಕೋಲಾರ ಜಿಲ್ಲೆಯ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ನೀಡಿ ಅಂತಾ ಮನವಿ ಮಾಡಿದರು.
Speaking at the rally, Siddaramaiah said, "If our government comes to power, we will waive the loans of women who pay the instalment properly. We will extend the interest-free loan up to Rs 5 lakh. "We are discussing giving loans up to Rs 20 lakh at 3 per cent rate. This conference is limited to Kolar constituency.
19-01-26 08:42 pm
Bangalore Correspondent
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
ಕಚೇರಿಯಲ್ಲೇ ಡಿಜಿಪಿ ರಾಮಚಂದ್ರ ರಾವ್ ಬೆತ್ತಲೆ, ರಾಸ...
19-01-26 05:04 pm
ಲಕ್ಕುಂಡಿ ಗ್ರಾಮದಲ್ಲಿ ಸಾವಿರ ಕೇಜಿಯ ಶಿವಲಿಂಗ ಇದೆ ;...
19-01-26 03:33 pm
ಶಾಲೆಗೆ ಬಿಡಲು ಹೋಗ್ತಿದ್ದಾಗ ಕಾಲೇಜು ಬಸ್ ಡಿಕ್ಕಿ ;...
19-01-26 03:08 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm