ಬ್ರೇಕಿಂಗ್ ನ್ಯೂಸ್
13-02-23 10:35 pm HK News Desk ಕರ್ನಾಟಕ
ಕೂಡ್ಲಿಗಿ, ಫೆ.13: ರಾಜ್ಯದಲ್ಲಿ ಬಂಡೆ ಉರುಳುತ್ತೆ, ಹುಲಿಯಾ ಕಾಡಲ್ಲಿರುತ್ತೆ. ಆ ಮೂಲಕ ಕಾಂಗ್ರೆಸ್ ನಿರ್ನಾಮ ಆಗಿ 2023ರಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರ ಹಿಡಿಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.
ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದ ಚಂದ್ರಶೇಖರ ಆಜಾದ್ ರಂಗಮಂದಿರದಲ್ಲಿ ವಿಜಯ ಸಂಕಲ್ಪ ಯಾತ್ರೆಯ ನಿಮಿತ್ತ ಸೋಮವಾರ ಆಯೋಜಿಸದ್ದ ಬಿಜೆಪಿ ಪೇಜ್ ಪ್ರಮುಖರ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ಮುಂಬರುವ ಚುನಾವಣೆಯಲ್ಲಿ ಬಿಜೆಪಿಯ 155ಕ್ಕೂ ಹೆಚ್ಚು ಶಾಸಕರು ಗೆಲ್ಲುವುದು ಖಚಿತವಾಗಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರೈತರು ಮತ್ತು ನೇಕಾರರ ಸಾಲ ಮನ್ನಾ ಮಾಡಿದ್ದಲ್ಲದೆ, ಕೋವಿಡ್ ನಿಭಾಯಿಸಿದ ಪರಿ ಅನನ್ಯ. ಈಗಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ರೈತ ವಿದ್ಯಾನಿಧಿ ಯೋಜನೆ ಮೂಲಕ 11 ಲಕ್ಷ ವಿದ್ಯಾರ್ಥಿಗಳಿಗೆ ಉತ್ತೇಜನ, ಎಸ್ಸಿ, ಎಸ್ಟಿ ಮೀಸಲು ಹೆಚ್ಚಳ ಸೇರಿ ಉತ್ತಮ ಆಡಳಿತ ನಡೆಸುತ್ತಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯವೈಖರಿಯನ್ನು ಜಗತ್ತೇ ಕೊಂಡಾಡುತ್ತಿದೆ. ಕಾಶಿ, ಅಮರನಾಥ, ಅಯೋಧ್ಯೆ, ಕೇದಾರಗಳಂಥ ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಯಾಗಿದೆ. ಕಿಸಾನ್ ಸಮ್ಮಾನ್, ಉಜ್ವಲಾ ಸೇರಿ ನಾನಾ ಯೋಜನೆಗಳ ಮೂಲಕ ರೈತರು ಹಾಗೂ ಎಲ್ಲಾ ವರ್ಗದವರಿಗೆ ಅನುಕೂಲವಾಗಿದೆ ಎಂದರು.
No doubt BJP will be back to power in coming election, Siddu and Dk to go home says Nalin Kateel.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm