ಬ್ರೇಕಿಂಗ್ ನ್ಯೂಸ್
20-02-23 05:24 pm HK News Desk ಕರ್ನಾಟಕ
ಚಿಕ್ಕಮಗಳೂರು, ಫೆ.20: ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ.
ಪ್ರಕಾಶ್ (30) ಹಾಗೂ ಪ್ರವೀಣ್ (33) ಮೃತ ದುರ್ದೈವಿಗಳು.
ಗುಂಡಿನ ದಾಳಿ ನಡೆಸಿದ ರಮೇಶ್ ಎಂಬಾಂತ ಮಾನಸಿಕ ಅಸ್ವಸ್ಥ ಎಂದು ಹೇಳಲಾಗುತ್ತಿದೆ. ಗುಂಡಿನ ದಾಳಿ ನಡೆಸಿದ ರಮೇಶ್ ಹಾಗೂ ಮೃತಪಟ್ಟ ಪ್ರಕಾಶ್, ಪ್ರವೀಣ್ ಎಲ್ಲರೂ ಸಂಬಂಧಿಕರು ಎಂದು ಹೇಳಲಾಗುತ್ತಿದೆ. ಆದರೆ, ಗುಂಡಿನ ದಾಳಿ ನಡೆಸಿದ ರಮೇಶ್ಗೆ ಬಂದೂಕು ಎಲ್ಲಿಂದ ಸಿಕ್ಕಿತು ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮಲೆನಾಡು ಭಾಗದಲ್ಲಿ ಬೆಳೆ ಹಾಗೂ ಪ್ರಾಣ ರಕ್ಷಣೆಗೆ ಬೆಳೆಗಾರರು ಗನ್ ಇಟ್ಟುಕೊಂಡಿರುತ್ತಾರೆ. ಅದೇ ಬಂದೂಕು ಬಳಸಿ ದಾಳಿ ನಡೆಸಲಾಯಿತೇ ಅಥವಾ ಬೇರೆ ಬಂದೂಕು ಬಳಸಲಾಗಿದೆಯೇ ಎಂಬ ಎಲ್ಲ ಕೋನದಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಗುಂಡಿನ ದಾಳಿ ನಡೆಸಿದ್ದರಿಂದ ಸುತ್ತಮುತ್ತಲಿನ ಜನ ಕೂಡ ಕಂಗಾಲಾಗಿದ್ದಾರೆ.
ಮೃತರ ಸಾವಿನ ಸುದ್ದಿ ಕೇಳಿ ಶವಾಗಾರದ ಮುಂದೆ ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಗುಂಡಿನ ದಾಳಿ ನಡೆಸಿದ ರಮೇಶ್ನನ್ನು ಬಾಳೆಹೊನ್ನೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ-ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ.
Chikkamagaluru Shootout on bike, two killed on spot.
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm