ಬ್ರೇಕಿಂಗ್ ನ್ಯೂಸ್
20-02-23 07:24 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.20 : ರಾಜ್ಯದ ಬಿಲ್ಲವ/ಈಡಿಗ ಸಮುದಾಯದ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಸರ್ಕಾರ ಆದೇಶ ಹೊರಡಿಸಿದ್ದು, ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗೆ ಕೆಲಸ ನಿರ್ವಹಿಸಲಿದೆ ಎಂದಿದ್ದಾರೆ.
ರಾಜ್ಯ ಸರ್ಕಾರದ ಆದೇಶದಲ್ಲಿ ಹೊಸ ಕೆನೆಪದರ ಮತ್ತು ಭಾರತದ ಸಂವಿಧಾನದ ಅನುಚ್ಛೇದ-15(4)ರಂತೆ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು 16(4)ರ ಮೇರೆಗೆ ನೇಮಕಾತಿಗಳಲ್ಲಿ ಮೀಸಲಾತಿಯನ್ನು ಕಲ್ಪಿಸಲು ಹಿಂದುಳಿದ ವರ್ಗಗಳನ್ನು ಗುರುತಿಸಿ ಜಾತಿ ಪಟ್ಟಿಯನ್ನು ಹೊರಡಿಸಲಾಗಿರುತ್ತದೆ. ಅದರನ್ವಯ ಸದರಿ ಜಾತಿ ಪಟ್ಟಿಯಲ್ಲಿ ಪವರ್ಗ 2 ಎ’ಯ ಕ್ರಮಸಂಖ್ಯೆ 4(a)ಯಿಂದ (z)ವರೆಗೆ ನಮೂದಾಗಿರುವ ಈಡಿಗ ಸೇರಿದಂತೆ ಒಟ್ಟು 26 ಜಾತಿಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಗಳಲ್ಲಿ ಮೀಸಲಾತಿ ಕಲ್ಪಿಸಲಾಗಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.
ಆದೇಶ ಪತ್ರದಲ್ಲಿ ಯಾವುದೇ ಅನುದಾನದ ಉಲ್ಲೇಖ ಇಲ್ಲ. ಬಿಲ್ಲವ ಮುಖಂಡರು ಅಭಿವೃದ್ಧಿ ನಿಗಮದ ಜೊತೆಗೆ ಸಮುದಾಯದ ಏಳಿಗೆ ಉದ್ದೇಶದಿಂದ 500 ಕೋಟಿ ಅನುದಾನ ನೀಡಬೇಕು ಎಂದು ಆಗ್ರಹ ಮಾಡಿದ್ದರು. ಈ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ.
"ರಾಜ್ಯದ ಬಿಲ್ಲವ/ಈಡಿಗ ಸಮುದಾಯಗಳ ಬಹುದಿನದ ಬೇಡಿಕೆಯಾಗಿದ್ದ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ. ಈ ನಿಗಮವು ಈಡಿಗ/ಬಿಲ್ಲವ ಸೇರಿದಂತೆ ಇತರ ಪ್ರಮುಖ 26 ಉಪಜಾತಿಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕೆಲಸ ನಿರ್ವಹಿಸಲಿದೆ." ಮುಖ್ಯಮಂತ್ರಿ @BSBommai pic.twitter.com/BmNEV2INVK
— CM of Karnataka (@CMofKarnataka) February 20, 2023
formation of Narayana Guru corporation established by CM Bommai. The Billava community was expecting the Narayan Guru Corporation's announcement in the budget that was presented by the CM on Friday.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm