ಬ್ರೇಕಿಂಗ್ ನ್ಯೂಸ್
22-02-23 05:13 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.22: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಐಪಿಎಸ್ ಡಿ.ರೂಪಾ ಮೌದ್ಗಿಲ್ನಡುವಿನ ಆರೋಪ-ಪ್ರತ್ಯಾರೋಪ ಮತ್ತೊಂದು ಹಂತಕ್ಕೆ ಹೋಗಿದೆ. ಇಬ್ಬರೂ ಅಧಿಕಾರಿಗಳು ಪರಸ್ಪರ ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ದೂರು ನೀಡಿದ್ದಾರೆ. ಇಷ್ಟಕ್ಕೆ ಸುಮ್ಮನಾಗದ ರೋಹಿಣಿ ಸಿಂಧೂರಿ ಮತ್ತೊಂದು ಹೆಜ್ಜೆ ಮುಂದೆ ಹೋಗಿ ರೂಪಾ ವಿರುದ್ಧ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ರೂಪಾ ಮೌದ್ಗಿಲ್ ಮಾನಹಾನಿ ಹೇಳಿಕೆ ನೀಡದಂತೆ ನಿರ್ಬಂಧಕಾಜ್ಞೆ ನಿಡಲು ಮನವಿ ಮಾಡಿದ್ದಾರೆ. ಆದ್ರೆ, ಬೆಂಗಳೂರಿನ 74ನೇ ಸಿಟಿ ಸಿವಿಲ್ ಕೋರ್ಟ್ ಕೋರ್ಟ್ ಆದೇಶವನ್ನು ನಾಳೆ ಫೆ 22ಕ್ಕೆ ಕಾಯ್ದಿರಿಸಿದೆ.
ರೂಪಾ ವಿರುದ್ಧ ನಿರ್ಬಂಧಕಾಜ್ಞೆ ನೀಡಲು ಸಿಂಧೂರಿ ಮನವಿ ಮಾಡಿದ್ದು, ಇದನ್ನು ಮಧ್ಯಂತರ ಆದೇಶವನ್ನು 74ನೇ ಸಿಟಿ ಸಿವಿಲ್ ಕೋರ್ಟ್ ಕಾಯ್ದಿರಿಸಿದ್ದು, ನಿರ್ಬಂಧಕಾಜ್ಞೆ ನೀಡಬೇಕೇ ಬೇಡವೇ ಎಂದು ನಾಳೆ ತೀರ್ಪು ಪ್ರಕಟಿಸಲಿದೆ.ಇದರಿಂದ ನ್ಯಾಯಾಲಯ ಏನು ತೀರ್ಪು ನೀಡಲಿದೆ ಎನ್ನುವುದು ಕುತೂಹಲ ಮೂಡಿಸಿದೆ.
ರೂಪಾ ಮೌದ್ಗಿಲ್ ಸೈಬರ್ ಅಪರಾಧ ವಿಭಾಗದ ಮುಖ್ಯಸ್ಥರಾಗಿದ್ದರು. ಐಪಿಎಸ್ ಅಧಿಕಾರ ದುರುಪಯೋಗಪಡಿಸಿಕೊಂಡಿರುವ ಸಾಧ್ಯತೆಯಿದೆ. ಮೊಬೈಲ್ನಲ್ಲಿನ ಮಾಹಿತಿ ಕಾನೂನುಬಾಹಿರವಾಗಿ ಪಡೆದುಕೊಂಡಿದ್ದಾರೆ. ಡಿ.ರೂಪಾ ಕ್ರಮ ಸಂಪೂರ್ಣ ಕಾನೂನುಬಾಹಿರ ಎಂದು ರೋಹಿಣಿ ಪರ ವಕೀಲರು ವಾದ ಮಂಡಿಸಿದರು.
ರೋಹಿಣಿ ಸಿಂಧೂರಿ ಅವರ ಖಾಸಗಿ ಫೋಟೋಗಳನ್ನು ರೂಪಾ ಫೇಸ್ ಬುಕ್ ನಲ್ಲಿ ಪ್ರಕಟಿಸಿದ್ದಾರೆ. ಅಲ್ಲದೇ ಅವರ ಖಾಸಗಿ ಮೊಬೈಲ್ ನಂಬರ್ ಅನ್ನೂ ಬಹಿರಂಗಪಡಿಸಿದ್ದಾರೆ. ಇದರಿಂದಾಗಿ ನೂರಾರು ಅಪರಿಚಿತರು ಕರೆ ಮಾಡುತ್ತಿದ್ದಾರೆ. ರೂಪಾ ವೈಯಕ್ತಿಕ ತೇಜೋವಧೆ ಮಾಡುತ್ತಿದ್ದಾರೆ. ಫೇಸ್ ಬುಕ್ ನಲ್ಲಿ ಮಾನಹಾನಿಕರ ಹೇಳಿಕೆ ನೀಡುತ್ತಿದ್ದಾರೆ. ಕಾನೂನಿನ ಚೌಕಟ್ಟನ್ನು ಮೀರಿ ರೂಪಾ ಹೇಳಿಕೆ ನೀಡುತ್ತಿದ್ದಾರೆ ಎಂದು ಕೋರ್ಟ್ ನಲ್ಲಿ ರೋಹಿಣಿ ಸಿಂಧೂರಿ ಪರ ವಾದಮಂಡನೆ ಮಾಡಿದ್ದಾರೆ.
Rohini Sindhuri moves to court against IPS officer Roopa for using her private photos on social media Requests for injection order against roopa for misuse of personal photos even amid orders of chief secretary.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm