ಬ್ರೇಕಿಂಗ್ ನ್ಯೂಸ್
30-07-20 03:03 pm Bangalore Correspondent ಕರ್ನಾಟಕ
ಬೆಂಗಳೂರು: ಕಳೆದ 7 ದಿನಗಳಿಂದ 5 ಸಾವಿರಕ್ಕೂ ಅಧಿಕ ಮಂದಿಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಕೊರೊನಾ ಸೋಂಕು ಇಂದು 6 ಸಾವಿರಕ್ಕೆ ಏರಿದೆ. ರಾಜ್ಯದಲ್ಲಿ ಇಂದು 6,128 ಮಂದಿಗೆ ಕೊರೊನಾ ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 118632ಕ್ಕೆ ಏರಿಕೆಯಾಗಿದೆ.
ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಅನ್ವಯ, ಇಂದು 83 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ 2,230 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಇಂದು ರಾಜ್ಯದಲ್ಲಿ 3, 793 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 118632 ಸೋಂಕಿತರ ಪೈಕಿ 69, 700 ಸಕ್ರಿಯ ಪ್ರಕರಣಗಳಾಗಿದ್ದು, ಆಸ್ಪತ್ರೆಯಿಂದ 46,694 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು 620 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು 20488 ರ್ಯಾಪಿಡ್ ಟೆಸ್ಟ್ ನಲ್ಲಿ 17, 607 ಆರ್ಟಿಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು 38,095 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಒಟ್ಟು 1,25,091 ಮಂದಿಗೆ ರ್ಯಾಪಿಡ್ ಟೆಸ್ಟ್, 11,88,765 ಮಂದಿಗೆ ಆರ್ಟಿಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು ಒಟ್ಟು ಕರ್ನಾಟಕದಲ್ಲಿ 13,13,856 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.
ಬೆಂಗಳೂರಿನಲ್ಲಿ ಇಂದು 2,233 ಮಂದಿಗೆ ಸೋಂಕು ದೃಢವಾಗಿದ್ದು, ಓರ್ವ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 53,324ಕ್ಕೆ ಏರಿಕೆ ಆಗಿದೆ. ಬೆಂಗಳೂರು ನಗರ 2,233, ಮೈಸೂರು 430, ಬಳ್ಳಾರಿ 343, ಉಡುಪಿ 248, ಬೆಂಗಳೂರು ಗ್ರಾಮಾಂತರ 224, ಕಲಬುರಗಿ 220, ಬೆಳಗಾವಿ 202 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇಂದು ಒಟ್ಟು 7 ಜಿಲ್ಲೆಯಲ್ಲಿ 200ಕ್ಕಿಂತ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಬೆಂಗಳೂರು ನಗರ 1,912, ಬಳ್ಳಾರಿ 337, ರಾಯಚೂರು 191, ಚಿಕ್ಕಬಳ್ಳಾಪುರ 176, ಧಾರವಾಡ 152, ಕಲಬುರಗಿ 124, ದಕ್ಷಿಣ ಕನ್ನಡ 105, ಕೋಲಾರ 90, ದಾವಣಗೆರೆ 85, ಮೈಸೂರು 70, ಉಡುಪಿ 61, ತುಮಕೂರು 60, ಬಾಗಲಕೋಟೆ 55, ಮಂಡ್ಯ 50, ಉತ್ತರ ಕನ್ನಡ 50, ಬೆಳಗಾವಿ 50, ಬೀದರ್ 44, ಚಿಕ್ಕಮಗಳೂರು 30, ವಿಜಯಪುರ 30, ಚಾಮರಾಜನಗರ 30, ಯಾದಗಿರಿ 23, ಹಾಸನ 21, ಗದಗ 19, ಹಾವೇರಿ 18 ಹಾಗೂ ಕೊಪ್ಪಳ 10 ಮಂದಿ ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm