ಬ್ರೇಕಿಂಗ್ ನ್ಯೂಸ್
25-02-23 02:52 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25 : ವಿಚ್ಚೇದನ ಪ್ರಕರಣದಲ್ಲಿ ಪತಿ ನಿರುದ್ಯೋಗಿಯಾಗಿದ್ದರೂ ಉದ್ಯೋಗ ಹುಡುಕಿ ಸಂಪಾದನೆ ಮಾಡಬೇಕು ಮತ್ತು ತನ್ನ ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ನೀಡಲೇಬೇಕು ಎಂದು ಬೆಂಗಳೂರಿನ ಹೈಕೋರ್ಟ್ ತೀರ್ಪು ನೀಡಿದೆ.
ಮೇಲ್ಮನವಿ ಪ್ರಕರಣದಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ತೀರ್ಪು ಪ್ರಕಟಿಸಿದ್ದು, ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯ. ಆದ್ದರಿಂದ ಆತ ನಿರುದ್ಯೋಗಿಯಾಗಿದ್ದರೆ, ಕೆಲಸವನ್ನು ಹುಡುಕಬೇಕು ಮತ್ತು ಸಂಪಾದಿಸಬೇಕು ಎಂದು ಹೇಳಿದೆ.
ಮೈಸೂರಿನ ಕೌಟುಂಬಿಕ ನ್ಯಾಯಾಲಯ ನೀಡಿದ ತೀರ್ಪನ್ನ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಮೇಲಿನಂತೆ ತೀರ್ಪು ನೀಡಿದೆ.
ಅರ್ಜಿದಾರರು ತಾನು ಅನಾರೋಗ್ಯದಿಂದ ಬಳಲುತ್ತಿದ್ದು, ಸೂಕ್ತ ಕೆಲಸವಿಲ್ಲ. ಹೀಗಾಗಿ ಜೀವನಾಂಶ ಪಾವತಿಸುವ ಸ್ಥಿತಿಯಲ್ಲಿ ಇಲ್ಲ ಎಂದು ವಾದಿಸಿದ್ದರು. ಆದ್ರೆ, ಅರ್ಜಿಯನ್ನ ವಜಾಗೊಳಿಸಿರುವ ಹೈಕೋರ್ಟ್, ಪತಿ ತನ್ನ ಪತ್ನಿಗೆ ಮಾಸಿಕ 10,000 ರೂ. ಪರಿಹಾರ ಪಾವತಿಸುವ ಸ್ಥಿತಿಯಲ್ಲಿಲ್ಲ ಎಂಬುದು ಸ್ವೀಕಾರಾರ್ಹವಲ್ಲ. ಆತ ಕೆಲಸ ಮಾಡಲು ಸಮರ್ಥನಿದ್ದು, ಕೆಲಸವನ್ನ ಹುಡುಕಿಕೊಂಡು ಪರಿಹಾರ ನೀಡಬೇಕು ಎಂದು ನ್ಯಾಯಪೀಠ ಪುನರುಚ್ಚರಿಸಿದೆ. ಅದರಂತೆ, ಪತ್ನಿಗೆ 6,000 ರೂ. ಮತ್ತು ಮಗುವಿಗೆ 4,000 ರೂ. ಜೀವನಾಂಶ ನೀಡುವಂತೆ ತೀರ್ಪು ನೀಡಿದೆ.
Karnataka Court orders to pay for maintenance money to wife even if he is unemployed.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm