ಬ್ರೇಕಿಂಗ್ ನ್ಯೂಸ್
25-02-23 02:52 pm Bangalore Correspondent ಕರ್ನಾಟಕ
ಬೆಂಗಳೂರು, ಫೆ.25 : ವಿಚ್ಚೇದನ ಪ್ರಕರಣದಲ್ಲಿ ಪತಿ ನಿರುದ್ಯೋಗಿಯಾಗಿದ್ದರೂ ಉದ್ಯೋಗ ಹುಡುಕಿ ಸಂಪಾದನೆ ಮಾಡಬೇಕು ಮತ್ತು ತನ್ನ ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ನೀಡಲೇಬೇಕು ಎಂದು ಬೆಂಗಳೂರಿನ ಹೈಕೋರ್ಟ್ ತೀರ್ಪು ನೀಡಿದೆ.
ಮೇಲ್ಮನವಿ ಪ್ರಕರಣದಲ್ಲಿ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ತೀರ್ಪು ಪ್ರಕಟಿಸಿದ್ದು, ಪತ್ನಿ ಮತ್ತು ಮಕ್ಕಳಿಗೆ ಜೀವನಾಂಶ ನೀಡುವುದು ಪತಿಯ ಕರ್ತವ್ಯ. ಆದ್ದರಿಂದ ಆತ ನಿರುದ್ಯೋಗಿಯಾಗಿದ್ದರೆ, ಕೆಲಸವನ್ನು ಹುಡುಕಬೇಕು ಮತ್ತು ಸಂಪಾದಿಸಬೇಕು ಎಂದು ಹೇಳಿದೆ.
ಮೈಸೂರಿನ ಕೌಟುಂಬಿಕ ನ್ಯಾಯಾಲಯ ನೀಡಿದ ತೀರ್ಪನ್ನ ಪ್ರಶ್ನಿಸಿ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಪೀಠ ಅರ್ಜಿ ವಜಾಗೊಳಿಸಿ ಮೇಲಿನಂತೆ ತೀರ್ಪು ನೀಡಿದೆ.
ಅರ್ಜಿದಾರರು ತಾನು ಅನಾರೋಗ್ಯದಿಂದ ಬಳಲುತ್ತಿದ್ದು, ಸೂಕ್ತ ಕೆಲಸವಿಲ್ಲ. ಹೀಗಾಗಿ ಜೀವನಾಂಶ ಪಾವತಿಸುವ ಸ್ಥಿತಿಯಲ್ಲಿ ಇಲ್ಲ ಎಂದು ವಾದಿಸಿದ್ದರು. ಆದ್ರೆ, ಅರ್ಜಿಯನ್ನ ವಜಾಗೊಳಿಸಿರುವ ಹೈಕೋರ್ಟ್, ಪತಿ ತನ್ನ ಪತ್ನಿಗೆ ಮಾಸಿಕ 10,000 ರೂ. ಪರಿಹಾರ ಪಾವತಿಸುವ ಸ್ಥಿತಿಯಲ್ಲಿಲ್ಲ ಎಂಬುದು ಸ್ವೀಕಾರಾರ್ಹವಲ್ಲ. ಆತ ಕೆಲಸ ಮಾಡಲು ಸಮರ್ಥನಿದ್ದು, ಕೆಲಸವನ್ನ ಹುಡುಕಿಕೊಂಡು ಪರಿಹಾರ ನೀಡಬೇಕು ಎಂದು ನ್ಯಾಯಪೀಠ ಪುನರುಚ್ಚರಿಸಿದೆ. ಅದರಂತೆ, ಪತ್ನಿಗೆ 6,000 ರೂ. ಮತ್ತು ಮಗುವಿಗೆ 4,000 ರೂ. ಜೀವನಾಂಶ ನೀಡುವಂತೆ ತೀರ್ಪು ನೀಡಿದೆ.
Karnataka Court orders to pay for maintenance money to wife even if he is unemployed.
24-04-26 10:52 pm
HK News Staffer
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ಭರ್ಜರಿ ದಾಖಲೆ ; ಒಟ್...
23-04-26 01:36 pm
ಪುತ್ತೂರಿನಲ್ಲಿ ಸಹಪಾಠಿ ಯುವತಿಗೆ ಮಗು ಪ್ರಕರಣ ; ಮದು...
23-04-26 01:07 pm
24-04-26 07:35 pm
HK News Staffer
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
ಭಾರತಕ್ಕೆ ಬರುತ್ತಿದ್ದ ಮತ್ತೆ ಮೂರು ತೈಲ ಹಡಗು ಇರಾನ್...
22-04-26 09:10 pm
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
24-04-26 07:10 pm
Giridhar Shetty, Mangaluru
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
24-04-26 04:37 pm
HK News Staffer
ಪುತ್ತೂರಿನಲ್ಲಿ ಸಹಪಾಠಿಗೆ ಮಗು ಕರುಣಿಸಿದ ಪ್ರಕರಣ ;...
24-04-26 01:51 pm
ಮಡಿಕೇರಿಯಿಂದ ಬಂದು ತಣ್ಣೀರುಬಾವಿಯಲ್ಲಿ ಹುಟ್ಟುಹಬ್ಬ...
22-04-26 10:13 pm
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm