ಬ್ರೇಕಿಂಗ್ ನ್ಯೂಸ್
26-02-23 04:53 pm HK News Desk ಕರ್ನಾಟಕ
ಹುಬ್ಬಳ್ಳಿ, ಫೆ.26: ಹಾಸನ ಜೆಡಿಎಸ್ ಟಿಕೆಟ್ ಕಗ್ಗಂಟು ಆಗಿರುವಂತೆಯೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ಟಾಂಗ್ ಕೊಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ತಮ್ಮ ಕುಟುಂಬದ ಎಲ್ಲ ಸದಸ್ಯರಿಗೂ ಟಿಕೆಟ್ ಕೊಟ್ಟರೂ ಅವರಲ್ಲಿ ಬಡೆದಾಟ ಸಾಮಾನ್ಯ. ಮೊದಲು ಕುಟುಂಬ ಸರಿ ಮಾಡಿಕೊಳ್ಳಲಿ. ಆಮೇಲೆ ರಾಜ್ಯ ಆಳಲು ಬರಲಿ ಎಂದರು.

ಕುಮಾರಸ್ವಾಮಿ ಅವರು ಮೊದಲು ಮನೆಯನ್ನು ನಿರ್ವಹಿಸಲಿ. ಕುಟುಂಬದ 10-12 ಮಂದಿ ಚುನಾವಣೆಯಲ್ಲಿ ನಿಂತರೂ ಅವರಿಗೆ ಸಮಾಧಾನವಿಲ್ಲ. ಹಾಗಿದ್ದ ಮೇಲೂ ಪರಸ್ಪರ ಬಡಿದಾಡುತ್ತಾರೆ. ಕುಟುಂಬವನ್ನೇ ನಿರ್ವಹಿಸಲಾಗದವರು ರಾಜ್ಯವನ್ನು ಹೇಗೆ ನಿಭಾಯಿಸುತ್ತಾರೆ ಎಂದು ಪ್ರಶ್ನಿಸಿದರು.
ತೃತೀಯ ರಂಗ ರಚನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಒಂಬತ್ತು ವರ್ಷಗಳಿಂದ ತೃತೀಯ ಶಕ್ತಿ ಒಂದಾಗಿಸುವ ಪ್ರಯತ್ನ ನಡೆಯುತ್ತಿದೆ. ಅವರಲ್ಲಿ ಒಗ್ಗಟ್ಟು ಮತ್ತು ಸ್ಪಷ್ಟ ಉದ್ದೇಶವಿಲ್ಲದ್ದರಿಂದ ಸಾಧ್ಯವಾಗುತ್ತಿಲ್ಲ. ಈ ಸರ್ಕಸ್ಸಿನಲ್ಲಿ ಭಾಗಿಯಾಗಿರುವ ಎಲ್ಲಾ ವಿಪಕ್ಷಗಳ ನಾಯಕರಿಗೆ 'ನಾನು ಏನಾದರೂ ಮಾಡಿ ಪ್ರಧಾನ ಮಂತ್ರಿ ಆಗಬೇಕು' ಎಂದ ಸ್ವಾರ್ಥವಿದೆ. ಅದೇ ಉದ್ದೇಶಕ್ಕಾಗಿ ಇವರ ನಡುವೆ ಬಡಿದಾಟ ನಡೆದಿದೆ. ಅದಕ್ಕೆ ತೃತೀಯ ಶಕ್ತಿ ಆಗೊದಿಲ್ಲ. ಹಾಗಾಗಿಯೇ, ತೃತೀಯ ಅಂದರೆ ಥರ್ಡ್ಕ್ಲಾಸ್ ಫ್ರಂಟ್ ಆಗಲಿದೆ'' ಎಂದು ಜೋಶಿ ವ್ಯಂಗ್ಯವಾಡಿದರು.
Union minister Pralhad Joshi took a swipe at HD Kumaraswamy and the JD(S) and advised the former Karnataka chief minister to sort out family issues first before hoping to govern Karnataka.
07-03-26 12:01 pm
HK News Staffer
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm