ಬ್ರೇಕಿಂಗ್ ನ್ಯೂಸ್
26-02-23 04:53 pm HK News Desk ಕರ್ನಾಟಕ
ಹುಬ್ಬಳ್ಳಿ, ಫೆ.26: ಹಾಸನ ಜೆಡಿಎಸ್ ಟಿಕೆಟ್ ಕಗ್ಗಂಟು ಆಗಿರುವಂತೆಯೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ಟಾಂಗ್ ಕೊಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ತಮ್ಮ ಕುಟುಂಬದ ಎಲ್ಲ ಸದಸ್ಯರಿಗೂ ಟಿಕೆಟ್ ಕೊಟ್ಟರೂ ಅವರಲ್ಲಿ ಬಡೆದಾಟ ಸಾಮಾನ್ಯ. ಮೊದಲು ಕುಟುಂಬ ಸರಿ ಮಾಡಿಕೊಳ್ಳಲಿ. ಆಮೇಲೆ ರಾಜ್ಯ ಆಳಲು ಬರಲಿ ಎಂದರು.

ಕುಮಾರಸ್ವಾಮಿ ಅವರು ಮೊದಲು ಮನೆಯನ್ನು ನಿರ್ವಹಿಸಲಿ. ಕುಟುಂಬದ 10-12 ಮಂದಿ ಚುನಾವಣೆಯಲ್ಲಿ ನಿಂತರೂ ಅವರಿಗೆ ಸಮಾಧಾನವಿಲ್ಲ. ಹಾಗಿದ್ದ ಮೇಲೂ ಪರಸ್ಪರ ಬಡಿದಾಡುತ್ತಾರೆ. ಕುಟುಂಬವನ್ನೇ ನಿರ್ವಹಿಸಲಾಗದವರು ರಾಜ್ಯವನ್ನು ಹೇಗೆ ನಿಭಾಯಿಸುತ್ತಾರೆ ಎಂದು ಪ್ರಶ್ನಿಸಿದರು.
ತೃತೀಯ ರಂಗ ರಚನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಒಂಬತ್ತು ವರ್ಷಗಳಿಂದ ತೃತೀಯ ಶಕ್ತಿ ಒಂದಾಗಿಸುವ ಪ್ರಯತ್ನ ನಡೆಯುತ್ತಿದೆ. ಅವರಲ್ಲಿ ಒಗ್ಗಟ್ಟು ಮತ್ತು ಸ್ಪಷ್ಟ ಉದ್ದೇಶವಿಲ್ಲದ್ದರಿಂದ ಸಾಧ್ಯವಾಗುತ್ತಿಲ್ಲ. ಈ ಸರ್ಕಸ್ಸಿನಲ್ಲಿ ಭಾಗಿಯಾಗಿರುವ ಎಲ್ಲಾ ವಿಪಕ್ಷಗಳ ನಾಯಕರಿಗೆ 'ನಾನು ಏನಾದರೂ ಮಾಡಿ ಪ್ರಧಾನ ಮಂತ್ರಿ ಆಗಬೇಕು' ಎಂದ ಸ್ವಾರ್ಥವಿದೆ. ಅದೇ ಉದ್ದೇಶಕ್ಕಾಗಿ ಇವರ ನಡುವೆ ಬಡಿದಾಟ ನಡೆದಿದೆ. ಅದಕ್ಕೆ ತೃತೀಯ ಶಕ್ತಿ ಆಗೊದಿಲ್ಲ. ಹಾಗಾಗಿಯೇ, ತೃತೀಯ ಅಂದರೆ ಥರ್ಡ್ಕ್ಲಾಸ್ ಫ್ರಂಟ್ ಆಗಲಿದೆ'' ಎಂದು ಜೋಶಿ ವ್ಯಂಗ್ಯವಾಡಿದರು.
Union minister Pralhad Joshi took a swipe at HD Kumaraswamy and the JD(S) and advised the former Karnataka chief minister to sort out family issues first before hoping to govern Karnataka.
20-01-26 12:20 pm
Bangalore Correspondent
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm