ಬ್ರೇಕಿಂಗ್ ನ್ಯೂಸ್
26-02-23 04:53 pm HK News Desk ಕರ್ನಾಟಕ
ಹುಬ್ಬಳ್ಳಿ, ಫೆ.26: ಹಾಸನ ಜೆಡಿಎಸ್ ಟಿಕೆಟ್ ಕಗ್ಗಂಟು ಆಗಿರುವಂತೆಯೇ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಭಾನುವಾರ ಟಾಂಗ್ ಕೊಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ತಮ್ಮ ಕುಟುಂಬದ ಎಲ್ಲ ಸದಸ್ಯರಿಗೂ ಟಿಕೆಟ್ ಕೊಟ್ಟರೂ ಅವರಲ್ಲಿ ಬಡೆದಾಟ ಸಾಮಾನ್ಯ. ಮೊದಲು ಕುಟುಂಬ ಸರಿ ಮಾಡಿಕೊಳ್ಳಲಿ. ಆಮೇಲೆ ರಾಜ್ಯ ಆಳಲು ಬರಲಿ ಎಂದರು.
ಕುಮಾರಸ್ವಾಮಿ ಅವರು ಮೊದಲು ಮನೆಯನ್ನು ನಿರ್ವಹಿಸಲಿ. ಕುಟುಂಬದ 10-12 ಮಂದಿ ಚುನಾವಣೆಯಲ್ಲಿ ನಿಂತರೂ ಅವರಿಗೆ ಸಮಾಧಾನವಿಲ್ಲ. ಹಾಗಿದ್ದ ಮೇಲೂ ಪರಸ್ಪರ ಬಡಿದಾಡುತ್ತಾರೆ. ಕುಟುಂಬವನ್ನೇ ನಿರ್ವಹಿಸಲಾಗದವರು ರಾಜ್ಯವನ್ನು ಹೇಗೆ ನಿಭಾಯಿಸುತ್ತಾರೆ ಎಂದು ಪ್ರಶ್ನಿಸಿದರು.
ತೃತೀಯ ರಂಗ ರಚನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಒಂಬತ್ತು ವರ್ಷಗಳಿಂದ ತೃತೀಯ ಶಕ್ತಿ ಒಂದಾಗಿಸುವ ಪ್ರಯತ್ನ ನಡೆಯುತ್ತಿದೆ. ಅವರಲ್ಲಿ ಒಗ್ಗಟ್ಟು ಮತ್ತು ಸ್ಪಷ್ಟ ಉದ್ದೇಶವಿಲ್ಲದ್ದರಿಂದ ಸಾಧ್ಯವಾಗುತ್ತಿಲ್ಲ. ಈ ಸರ್ಕಸ್ಸಿನಲ್ಲಿ ಭಾಗಿಯಾಗಿರುವ ಎಲ್ಲಾ ವಿಪಕ್ಷಗಳ ನಾಯಕರಿಗೆ 'ನಾನು ಏನಾದರೂ ಮಾಡಿ ಪ್ರಧಾನ ಮಂತ್ರಿ ಆಗಬೇಕು' ಎಂದ ಸ್ವಾರ್ಥವಿದೆ. ಅದೇ ಉದ್ದೇಶಕ್ಕಾಗಿ ಇವರ ನಡುವೆ ಬಡಿದಾಟ ನಡೆದಿದೆ. ಅದಕ್ಕೆ ತೃತೀಯ ಶಕ್ತಿ ಆಗೊದಿಲ್ಲ. ಹಾಗಾಗಿಯೇ, ತೃತೀಯ ಅಂದರೆ ಥರ್ಡ್ಕ್ಲಾಸ್ ಫ್ರಂಟ್ ಆಗಲಿದೆ'' ಎಂದು ಜೋಶಿ ವ್ಯಂಗ್ಯವಾಡಿದರು.
Union minister Pralhad Joshi took a swipe at HD Kumaraswamy and the JD(S) and advised the former Karnataka chief minister to sort out family issues first before hoping to govern Karnataka.
03-07-25 05:24 pm
Bangalore Correspondent
Rain kadaba, Sullia, Mangalore: ಕಡಬ, ಸುಳ್ಯದಲ್...
03-07-25 10:54 am
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
03-07-25 03:43 pm
Mangalore Correspondent
Mangalore, Heart Attack Spike: ದಕ್ಷಿಣ ಕನ್ನಡ ಜ...
03-07-25 02:33 pm
Mangalore Police, Task Force: ಕೋಮು ಗಲಭೆ ನಿಗ್ರ...
03-07-25 10:50 am
Mangalore Bus Accident, Surathkal, Video: ಸುರ...
02-07-25 08:05 pm
Puttur Bjp, Krishna Rao, Pregnant: ಬಿಜೆಪಿ ಮುಖ...
02-07-25 11:39 am
03-07-25 07:09 pm
HK News Desk
Infosys Employee, Video Recording, Crime: ಇನ್...
02-07-25 10:15 pm
Massive Scam, Mangalore City Corporation, Fak...
02-07-25 12:24 pm
Mulki Abdul Latif Murder Case, Accused Arrest...
01-07-25 04:36 pm
Bangalore crime, TALAQ, Politicians: ರಾಜಕಾರಣಿ...
01-07-25 02:22 pm