ಬ್ರೇಕಿಂಗ್ ನ್ಯೂಸ್
26-02-23 04:59 pm HK News Desk ಕರ್ನಾಟಕ
ವಿಜಯಪುರ, ಫೆ.26: ಜಮೀನಿನಲ್ಲಿದ್ದ ಗುಡಿಸಲಿನಲ್ಲಿ ವಾಸವಿದ್ದ ವೃದ್ದ ದಂಪತಿ ಆಕಸ್ಮಿಕ ಅಗ್ನಿ ದುರಂತದಲ್ಲಿ ಸಜೀವ ದಹನವಾಗಿರುವ ದುರ್ಘಟನೆ ವಿಜಯಪುರ ಜಿಲ್ಲೆಯಲ್ಲಿ ಸಂಭವಿಸಿದೆ.
ಚಡಚಣ ಪಟ್ಟಣದ ಹೊರ ವಲಯದ ಜಮೀನಿನ ಗುಡಿಸಲಿನಲ್ಲಿ ವಾಸವಿದ್ದ 82 ವರ್ಷದ ಮಕರೀಂಸಾಬ್ ಟಪಾಲ ಹಾಗೂ 72 ವರ್ಷದ ಸಾಜನಬೀ ಟಪಾಲ್ ಅಗ್ನಿ ದುರಂತದಲ್ಲಿ ಸಜೀವ ದಹನವಾದ ದುರ್ದೈವಿಗಳು.
ರಸ್ತೆಯಲ್ಲಿನ ತಮ್ಮ ಜಮೀನಿನಲ್ಲಿ ಈ ವೃದ್ಧ ದಂಪತಿ ಗುಡಿಸಲು ಹಾಕಿಕೊಂಡು ವಾಸಿಸುತ್ತಿದ್ದರು. ಶನಿವಾರ ವೃದ್ದ ದಂಪತಿ ಮಲಗಿದ್ದಾಗ ತಡರಾತ್ರಿ ಆಕಸ್ಮಿಕವಾಗಿ ಗುಡಿಸಲಿಗೆ ಬೆಂಕಿ ಹೊತ್ತಿಕೊಂಡಿದ್ದು, ಬೇಸಿಗೆಯ ಬಿಸಿಲ ಧಗೆ ಹೆಚ್ಚಿರುವ ಕಾರಣ ಗುಡಿಸಲಿಗೆ ಹೊತ್ತಿದ ಬೆಂಕಿ ಬೇಗನೇ ಇಡೀ ಗುಡಿಸಲು ಆವರಿಸಿದೆ ಎನ್ನಲಾಗಿದೆ. ಪರಿಣಾಮ ವೃದ್ಧ ದಂಪತಿ ಸಜೀವ ದಹನವಾಗಿದ್ದಾರೆ.
ಭಾನುವಾರ ಬೆಳಿಗ್ಗೆ ಪ್ರಕರಣ ಬೆಳಕಿಗೆ ಬಂದಿದ್ದು, ಸ್ಥಳಕ್ಕೆ ಧಾವಿಸಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.
An accident took place in a farm on the outskirts of Chadchana in Vijaypura district where an elderly couple was burnt alive after an accidental fire broke out in their hut. Karimsab Tapal (82), Sajanbee Tapal (72) are deceased elderly people. On the other hand, a cylinder exploded in Yadagiri and a hut was gutted.
20-01-26 12:20 pm
Bangalore Correspondent
ಮೈಸೂರಿನಿಂದ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಬಸ್...
20-01-26 12:18 pm
ಇವಿಎಂಗೆ ಗುಡ್ ಬೈ, ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ;...
20-01-26 12:03 pm
ನನ್ನ ವಿರುದ್ಧ ಯಾರೋ ಅಪರಿಚಿತರು ಷಡ್ಯಂತ್ರ ಮಾಡಿದ್ದಾ...
19-01-26 08:42 pm
ಐಪಿಎಸ್ ರಾಮಚಂದ್ರ ರಾವ್ ಸರಸ ವಿಡಿಯೋ ; ಎಷ್ಟೇ ದೊಡ್ಡ...
19-01-26 08:34 pm
19-01-26 11:03 pm
HK News Desk
A.R. Rahmans Communal Bias: ‘ಕಮ್ಯುನಲ್ ಕಾರಣಕ್ಕ...
18-01-26 08:20 pm
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
19-01-26 10:55 pm
Mangalore Correspondent
Kukke Subramanya, Drowning: ಕುಕ್ಕೆ ಸುಬ್ರಹ್ಮಣ್...
18-01-26 09:58 pm
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
19-01-26 10:20 pm
HK News Desk
ಹುಣಸೂರು ಸ್ಕೈ ಗೋಲ್ಡ್ ಜುವೆಲ್ಲರಿ ದರೋಡೆ ; ಬಿಹಾರ ಮ...
19-01-26 04:16 pm
ದೆಹಲಿ ಮೆಟ್ರೋ ರೈಲಿನಲ್ಲಿ ಅಮೆರಿಕ ಮೂಲದ ಮಹಿಳೆಗೆ ಲೈ...
19-01-26 03:38 pm
Mangalore Crime, Konaje Police: ಕಾಂಗ್ರೆಸ್ ಕಾರ...
18-01-26 12:58 pm
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm