ಬ್ರೇಕಿಂಗ್ ನ್ಯೂಸ್
28-02-23 12:32 pm HK News Desk ಕರ್ನಾಟಕ
ಶಿರಸಿ, ಫೆ 28: ತಾಲ್ಲೂಕಿನ ಬನವಾಸಿಗೆ ಮಂಗಳವಾರ ಕದಂಬೋತ್ಸವ ಉದ್ಘಾಟನೆಗೆ ಆಗಮಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಣಕಿಸುವಂತೆ ಪಟ್ಟಣದ ಹಲವೆಡೆ ಪೇ ಸಿ.ಎಂ. ಪೋಸ್ಟರ್ ಸೋಮವಾರ ರಾತ್ರಿ ಅಂಟಿಸಲಾಗಿದೆ.
ರಾಜ್ಯದ ಹಲವೆಡೆ ನಡೆಯುತ್ತಿದ್ದ ಪೇ ಸಿಎಂ ಪೋಸ್ಟರ್ ಅಭಿಯಾನ ಈಗ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ ಕ್ಷೇತ್ರಕ್ಕೂ ಕಾಲಿಟ್ಟಿದೆ.
ಸಿ.ಎಂ ಬರುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಹಾಗೂ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಪೋಸ್ಟರ್ ಅನ್ನು ಹಾಕಿ ಆಹಾರದ 'ಕಿಟ್ ಸ್ಕ್ಯಾಮ್ಗೆ ಪೇ ಸಿಎಂ ಮಾಡಿ' ಹಾಗೂ 'ಡೀಲ್ ನಿಮ್ದು, ಕಮಿಷನ್ ನಮ್ದು' ಎಂದು ಬರೆದು ಬನವಾಸಿಯ ರಸ್ತೆಗಳಲ್ಲಿ ಪೋಸ್ಟರ್ ಅಂಟಿಸಲಾಗಿದೆ. ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ ಮುಂದುವರೆದಿದೆ.
ಕಂದಬೋತ್ಸವ ಹಾಗೂ ವಿವಿಧ ಕಾರ್ಯಕ್ರಮಕ್ಕಾಗಿ ಮಂಗಳವಾರ ಸಂಜೆ ಶಿರಸಿ ಮತ್ತು ಸಿದ್ದಾಪುರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ ಮುಂದುವರೆಸಲಾಗಿದೆ. ಪೇ ಸಿಎಂ ಜತೆಗೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ವಿರುದ್ಧ ಪೋಸ್ಟರ್ ಗಳನ್ನ ಅಂಟಿಸಲಾಗಿದೆ.
ಸಿಎಂ ಸಂಚರಿಸುವ ಮಾರ್ಗದಲ್ಲಿ ಪೋಸ್ಟರ್ ;
ಸಿಎಂ ಸಂಚರಿಸುವ ಬನವಾಸಿಯ ರಸ್ತೆಯುದ್ದಕ್ಕೂ ಪೇ ಸಿಎಂ ಪೋಸ್ಟರ್ ಗಳನ್ನ ಅಳವಡಿಕೆ ಮಾಡಲಾಗಿದೆ. ರಸ್ತೆ ಬದಿಯಲ್ಲಿನ ಮರ ಹಾಗೂ ಕಟ್ಟಡಗಳಿಗೆ ಪೋಸ್ಟರ್ಗಳನ್ನ ಅಳವಡಿಕೆ ಮಾಡಲಾಗಿದೆ.
ಆಹಾರ ಕಿಟ್ ಅವ್ಯವಹಾರಕ್ಕೆ ಕಿಡಿ ;
ಕಾರ್ಮಿಕ ಇಲಾಖೆಯಲ್ಲಿನ ಆಹಾರದ ಕಿಟ್ ಸ್ಕ್ಯಾಮ್ಗೆ ಪೇ ಮಾಡಿ ಡೀಲ್ ನಿಮ್ದು ಕಮಿಷನ್ ನಮ್ದು ಎಂದು ಬರೆದಿರುವ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಪೋಟೋ ಸಹಿತದ ಪೋಸ್ಟರ್ ಅಳವಡಿಕೆಯಾಗಿದೆ. ಇದು ಸ್ಥಳೀಯ ಬಿಜೆಪಿಗರಿಗೆ ಮುಜುಗರ ತಂದಿದೆ.
ದಿನವೂ ಮುಖ್ಯಮಂತ್ರಿಗಳು ಬರಲಿ ಎಂದ ಜನರು;
ಸಿಎಂ ಆಗಮನ ಹಿನ್ನೆಲೆ ರಸ್ತೆ ಸಮಸ್ಯೆ ಸರಿಪಡಿಸಿರುವುದಕ್ಕೆ ವ್ಯಂಗ್ಯವಾಗಿ ಪ್ರತಿಕ್ರಿಯಿಸಿರುವ ಸ್ಥಳೀಯ ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿಗಳು ದಿನವೂ ಜಿಲ್ಲೆಗೆ ಬರುವವರಾಲಿ. ಆಗಲಾದರೂ ರಸ್ತೆಗಳು ಹೊಂಡಗುಂಡಿ ಮುಕ್ತವಾಗಲಿದೆ ಎಂದು ಪೋಸ್ಟ್ ಹಾಕಿದ್ದಾರೆ.
Pay CM sticker campaign in Sirsi ahead of CM Bommai arriving to inaugurate Kadambotsava.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm