ಬ್ರೇಕಿಂಗ್ ನ್ಯೂಸ್
05-03-23 01:00 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.5 : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಬಳಿಕ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಶನಿವಾರ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮಡಿಕೇರಿ ಮೂಲದ ತುಫೈಲ್ ಎಂದು ಗುರುತಿಸಲಾಗಿದೆ. ಶನಿವಾರ ರಾತ್ರಿ 9.30ರ ಸುಮಾರಿಗೆ ನಗರದ ಅಮೃತಹಳ್ಳಿ ಠಾಣೆ ವ್ಯಾಪ್ತಿಯ ದಾಸರಹಳ್ಳಿಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.
ಎನ್ಐಎ ಅಧಿಕಾರಿಗಳು ಆರೋಪಿ ತುಫೈಲ್ ಬಗ್ಗೆ ಸುಳಿವು ಕೊಟ್ಟವರಿಗೆ ರೂ. 5 ಲಕ್ಷ ಹಣ ಬಹುಮಾನ ಘೋಷಣೆ ಮಾಡಿದ್ದರು. ನಿನ್ನೆ ರಾತ್ರಿ ಖಚಿತ ಮಾಹಿತಿ ಮೇರೆಗೆ ಸುಮಾರು 10ಕ್ಕೂ ಹೆಚ್ಚು ಎನ್ಐಎ ಅಧಿಕಾರಿಗಳು ತುಫೈಲ್ ಮನೆ ಬಳಿಗೆ ಹೋಗಿದ್ದಾರೆ. ಇಬ್ಬರು ಅಧಿಕಾರಿಗಳು ಫ್ಲಂಬರ್ ಕಾರ್ಮಿಕರ ಸೋಗಿನಲ್ಲಿ ಮನೆಯ ಒಳನುಗ್ಗಿದ್ದರು. ಈ ವೇಳೆ ತುಫೈಲ್ ಮನೆ ಒಳಗೆ ಮಟನ್ ಕತ್ತರಿಸುತ್ತಿರುವುದು ಕಂಡುಬಂದಿದೆ.

ಒಳಗೆ ಬಂದಿದ್ದ ಅಧಿಕಾರಿಗಳು ಆರೋಪಿ ತುಫೈಲ್ ಅನ್ನುವುದನ್ನು ದೃಢಪಡಿಸುತ್ತಿದ್ದಂತೆ ಮತ್ತಿಬ್ಬರು ಅಧಿಕಾರಿಗಳು ಒಳಗೆ ಬಂದಿದ್ದರು. ಇದನ್ನು ನೋಡಿದ ತುಫೈಲ್, ಚಾಕುವಿನಿಂದ ಹಲ್ಲೆ ಮಾಡಲು ಮುಂದಾಗಿದ್ದಾನೆ. ಇದರ ಬೆನ್ನಲ್ಲೇ ಇತರೇ ಅಧಿಕಾರಿಗಳು ಏಕಕಾಲಕ್ಕೆ ಮನೆಗೆ ನುಗ್ಗಿದ್ದು ಆರೋಪಿಯನ್ನು ಲಾಕ್ ಮಾಡಿದ್ದಾರೆ.
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಐದು ಮಂದಿ ಪ್ರಮುಖ ಆರೋಪಿಗಳು ಎನ್ಐಎ ಅಧಿಕಾರಿಗಳ ಕೈಗೆ ಸಿಗದೆ ತಲೆಮರೆಸಿಕೊಂಡಿದ್ದರು. ಆ ಪೈಕಿ ಮಡಿಕೇರಿಯ ತುಫೈಲ್ ಹತ್ಯೆಗೈದ ನಾಲ್ವರು ಪರಾರಿಯಾಗಲು ಮತ್ತು ಅಡಗುತಾಣಕ್ಕೆ ಸಹಕಾರ ನೀಡಿದ್ದ ಎನ್ನಲಾಗಿದೆ.
Praveen Nettaru murder NIA arrests another accused in Bengaluru posing as plumber. The National Investigation Agency (NIA) has arrested a wanted criminal, who was carrying a reward of Rs five lakh on his head in connection with the murder of Karnataka BJP Yuva Morcha leader Praveen Nettaru.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm