ಬ್ರೇಕಿಂಗ್ ನ್ಯೂಸ್
05-03-23 10:54 pm HK News Desk ಕರ್ನಾಟಕ
ಚಿಕ್ಕಮಗಳೂರು, ಮಾ.5 : ಮೂಡಿಗೆರೆ ತಾಲೂಕು ವ್ಯಾಪ್ತಿಯ ಚಾರ್ಮಾಡಿ ಘಾಟಿ ಅರಣ್ಯ ಪ್ರದೇಶದಲ್ಲಿ ಭಾರೀ ಬೆಂಕಿ ಅನಾಹುತ ಸಂಭವಿಸಿದೆ. ಆಲೇಖಾನ್ ಹೊರಟ್ಟಿ ಗುಡ್ಡಕ್ಕೆ ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು ಗುಡ್ಡದ ತುದಿಭಾಗ ಹೊತ್ತಿ ಉರಿಯುತ್ತಿದೆ.
ಚಾರ್ಮಾಡಿ ಘಾಟಿಗೆ ಹೊಂದಿಕೊಂಡಿರುವ ಎತ್ತರ ಪ್ರದೇಶದ ಗುಡ್ಡದಲ್ಲಿ ಧಗ-ಧಗ ಹೊತ್ತಿ ಉರಿಯುತ್ತಿದ್ದು ಬೆಂಕಿಯ ಜ್ವಾಲೆ ಹರಡುತ್ತಿದೆ. ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗುತ್ತಿದ್ದು ಬೆಂಕಿಗೆ ಅಪಾರ ಪ್ರಮಾಣದ ಅರಣ್ಯ ಆಹುತಿಯಾಗಿದೆ.

ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಅರಣ್ಯದ ಜೊತೆಗೆ ಅಪಾರ ಪ್ರಮಾಣದ ಪ್ರಾಣಿ-ಪಕ್ಷಿಗಳು ಕೂಡ ಸಾವನ್ನಪ್ಪಿವೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ದೌಡಾಯಿಸಿದ್ದು ಬೆಂಕಿ ನಂದಿಸಲು ಹರಸಹಾಸ ಪಡುತ್ತಿದ್ದಾರೆ. ಬೆಂಕಿ ನಂದಿಸಲು ಅಧಿಕಾರಿಗಳಿಗೆ ಸ್ಥಳಿಯರು ಸಾಥ್ ನೀಡಿದ್ದಾರೆ. ಎತ್ತರ ಪ್ರದೇಶವಾದ್ದರಿಂದ ಅಗ್ನಿ ಶಾಮಕ ವಾಹನ ಹೋಗಲು ಕಷ್ಟವಾಗಿದ್ದು ಕಾಡು ಸೊಪ್ಪನ್ನು ಬಳಸಿಯೇ ಬೆಂಕಿ ನಂದಿಸುತ್ತಿದ್ದಾರೆ.
#Mangalore huge fire breaks out at the #Charmadighat forest area. It has been suspected that some miscreants have set fire. Even after repeated complaints to the forest officials they have shown negligence in taking action. #BreakingNews pic.twitter.com/OgGlz7yLVb
— Headline Karnataka (@hknewsonline) March 5, 2023
Mangalore huge fire breaks out at Charmadi ghat forest area. It has been suspected that miscreants have set fire. Even after repeated complaints to the forest officials they have shown negligence in taking action.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm