ಬ್ರೇಕಿಂಗ್ ನ್ಯೂಸ್
06-03-23 05:19 pm HK News Desk ಕರ್ನಾಟಕ
ಕಲಬುರಗಿ, ಮಾ.6 : ಭ್ರಷ್ಟಾಚಾರ ಯಾರೇ ಮಾಡಿದ್ರು ಅದು ಅಕ್ಷಮ್ಯ ಅಪರಾಧ. ಮಾಡಾಳು ವಿರೂಪಾಕ್ಷ ಮಾಡಿರುವ ಕೃತ್ಯಕ್ಕೆ ನಮ್ಮದು ಯಾರ ಬೆಂಬಲವಿಲ್ಲ. ಅವರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಇಂದು ಅಥವಾ ನಾಳೆ ಅವರ ಬಂಧನವಾಗುತ್ತದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದಲ್ಲಿ ಯಡಿಯೂರಪ್ಪ ಹೇಳಿಕೆ ನೀಡಿದ್ದು ಮಾಡಾಳು ವಿರೂಪಾಕ್ಷಪ್ಪ ಮತ್ತು ಪುತ್ರನ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗಿತ್ತು. ಪ್ರಕರಣ ಮುಚ್ಚಿ ಹಾಕೋ ಕೆಲಸವನ್ನು ನಮ್ಮ ಪಕ್ಷ ಮಾಡಿಲ್ಲ. ಭ್ರಷ್ಟಾಚಾರ ಮಾಡಿದವರನ್ನು ರಕ್ಷಿಸುವ ಪ್ರಶ್ನೇಯೇ ಇಲ್ಲ. ಕಾನೂನು ಪ್ರಕಾರ ಏನು ಕ್ರಮ ಕೈಗೊಳ್ಳಬೇಕೋ ಅದನ್ನು ಮಾಡುತ್ತಾರೆ ಎಂದು ಹೇಳಿದ್ದಾರೆ.

ಸುಮಲತಾ ಬಿಜೆಪಿ ಸೇರುತ್ತಾರೆಯೇ ಎಂಬ ಪ್ರಶ್ನೆಗೆ, ಅವರು ಈ ಬಗ್ಗೆ ಸ್ಪಷ್ಟ ನಿಲುವು ಹೇಳಿಲ್ಲ ಎಂದರು. ಸೋಮಣ್ಣ ಪಕ್ಷ ಬಿಡುತ್ತಾರೆಯೇ ಎಂಬ ಪ್ರಶ್ನೆಗೆ, ಆ ರೀತಿಯ ಪ್ರಶ್ನೆ ಉದ್ಭವ ಆಗಲ್ಲ. ಅವರು ಪಕ್ಷದಲ್ಲಿಯೇ ಇರುತ್ತಾರೆ ಎಂದರು.
ನಾರಾಯಣ ಗೌಡ ಪಕ್ಷ ಬಿಡುತ್ತಾರೆಂಬ ವದಂತಿ ಬಗ್ಗೆ, ಅವರನ್ನು ಕಳೆದ ಉಪ ಚುನಾವಣೆಯಲ್ಲಿ ಕಷ್ಟಪಟ್ಟು ಗೆಲ್ಲಿಸಿದ್ದೇವೆ. ಗೆಲ್ಲೋಕೆ ಆಗದೇ ಇರೋ ಕಡೆ ಗೆಲ್ಲಿಸಿದ್ದೇವೆ. ಯಾರೆಲ್ಲಾ ಏನು ಮಾಡ್ತಾರೋ ನೋಡೋಣ ಎಂದು ಖಾರವಾಗಿ ನುಡಿದರು.

ಯಡಿಯೂರಪ್ಪ ಅವರನ್ನು ಸೈಡ್ ಲೈನ್ ಮಾಡುತ್ತಿದ್ದಾರೆಯೇ ಎಂಬ ಪ್ರಶ್ನೆಗೆ, ಸಿದ್ದರಾಮಯ್ಯ ಮನಬಂದಂತೆ ಮಾತನಾಡುತ್ತಿದ್ದಾರೆ. ಕಾಂಗ್ರೆಸ್ ನಲ್ಲಿ ಮೋದಿ ಅವರಿಗೆ ಸರಿಸಮನಾದ ನಾಯಕರಾರು ಇಲ್ಲಾ. ಯಡಿಯೂರಪ್ಪ ನವರಿಗೆ ಬಿಜೆಪಿ ನೀಡಿದ ಗೌರವ, ಸ್ಥಾನಮಾನ ಬೇರೆ ಯಾರಿಗೂ ನೀಡಿಲ್ಲಾ. ನಾನೇ ಸ್ವತಃ ಚುನಾವಣೆಗೆ ಸ್ಪರ್ಧೆ ಮಾಡಲ್ಲ ಅಂತಷ್ಟೇ ಹೇಳಿದ್ದೇನೆ ಎಂದರು.
Party does not support Madal Virupakshappa in Lokayukta case, he should be arrested says Yediyurappa. IN AN embarrassment to the BJP ahead of the Assembly elections, the Lokayukta police reportedly recovered unaccounted cash adding up to Rs 2.02 crore from the office of a party MLA and chairman of a state PSU, and Rs 6.10 crore from the residence of the MLA’s son.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm