ಬ್ರೇಕಿಂಗ್ ನ್ಯೂಸ್
07-03-23 01:56 pm Bangalore Correspondent ಕರ್ನಾಟಕ
ಬೆಂಗಳೂರು, ಮಾ .7: ಕೆಎಸ್ಡಿಎಲ್ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ರಿಲೀಫ್ ಸಿಕ್ಕಿದೆ. ಪ್ರಕರಣದ ವಿಚಾರಣೆ ನಡೆಸಿದ ಹೈಕೋರ್ಟ್, ವಿರೂಪಾಕ್ಷಪ್ಪಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ತುರ್ತು ವಿಚಾರಣೆ ನಡೆಸಿ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ಸೋಮವಾರ ಹೈಕೋರ್ಟ್ಗೆ ವಿರೂಪಾಕ್ಷಪ್ಪ ಮನವಿ ಮಾಡಿಕೊಂಡಿದ್ದರು. ತಕ್ಷಣ ವಿಚಾರಣೆ ನಡೆಸಲು ಒಪ್ಪದ ಕೋರ್ಟ್ ಮಂಗಳವಾರಕ್ಕೆ ಮುಂದೂಡಿತ್ತು. ಅದರಂತೆ ಇಂದು ಹೈಕೋರ್ಟ್ನ ವಿಶೇಷ ನ್ಯಾಯಪೀಠದ ನ್ಯಾಯಮೂರ್ತಿ ಕೆ.ನಟರಾಜನ್ ಅರ್ಜಿ ವಿಚಾರಣೆ ನಡೆಸಿದರು. ವಿರೂಪಾಕ್ಷಪ್ಪ ಪರವಾಗಿ ವಕೀಲ ಸಂದೀಪ್ ಪಾಟೀಲ್ ವಾದ ಮಂಡಿಸಿದರು. ಮಧ್ಯಂತರ ನಿರೀಕ್ಷಣಾ ಜಾಮೀನಿಗಾಗಿ ಮನವಿ ಮಾಡಿದರು.
5 ಲಕ್ಷ ರೂ. ಮೊತ್ತದ ವೈಯಕ್ತಿಕ ಬಾಂಡ್ ಹಾಗೂ ಇಬ್ಬರ ಭದ್ರತೆಯ ಷರತ್ತುಗಳೊಂದಿಗೆ ಜಾಮೀನು ಮಂಜೂರು ಮಾಡಿತು. ಅಲ್ಲದೇ ಇದೇ 17ಕ್ಕೆ ವಿಚಾರಣೆಯನ್ನು ಮುಂದೂಡಿದೆ.
48 ಗಂಟೆಗಳ ಒಳಗೆ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಲು ಹೈಕೋರ್ಟ್ ಸೂಚಿಸಿದೆ. ಹೀಗಾಗಿ ವಿರೂಪಾಕ್ಷಪ್ಪ ಗುರುವಾರ ತನಿಖಾಧಿಕಾರಿ ಮುಂದೆ ವಿಚಾರಣೆಗೆ ಹಾಜರಾಗಬೇಕಿದೆ.
In a big relief for Madal Virupakshappa, BJP MLA from Channgiri constituency who is named as an accused in a bribery case along with his son Prashanth Madal, the Karnataka high court on Tuesday granted him an interim anticipatory bail.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm