ಬ್ರೇಕಿಂಗ್ ನ್ಯೂಸ್
08-03-23 11:49 am HK News Desk ಕರ್ನಾಟಕ
ದಾವಣಗೆರೆ, ಮಾ.8: ನನ್ನ ಮಗ ಕಚೇರಿಯಲ್ಲಿ ಸುಮ್ಮನೆ ಕುಳಿತಿದ್ದ, ಯಾರೂ ಇಬ್ಬರು ನಮ್ಮ ಕಚೇರಿಗೆ ಬಂದು ಹಣ ಇಟ್ಟು ಓಡಿ ಹೋಗಿದ್ದಾರೆ. ನಮ್ಮ ಮೇಲೆ ಷಡ್ಯಂತ್ರ ನಡೆದಿದೆ ಎಂದು ಭ್ರಷ್ಟಾಚಾರ ಆರೋಪ ಹೊತ್ತಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಕಣ್ಣೀರು ಹಾಕಿದ್ದಾರೆ.
ಚನ್ನಗಿರಿ ತಾಲೂಕಿನ ಚನ್ನೇಶಪುರದಲ್ಲಿ ಮಂಗಳವಾರ ಮಾತನಾಡಿರುವ ಶಾಸಕ ಮಾಡಾಳ್ ವಿರೂಪಾಕ್ಷಪ್ಪ, "ಯಾರೋ ಇಬ್ಬರು ನಮ್ಮ ಕಚೇರಿಗೆ ಹಣ ತಂದಿಟ್ಟು ಓಡಿ ಹೋದರು. ಆನಂತರ ನನ್ನ ಮಗನ ಕೈಯಲ್ಲಿ ಹಣದ ಇಟ್ಟು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದರು. ನನ್ನ ಮಗ ಪ್ರಶಾಂತ್ ಸುಮ್ಮನೆ ಕುಳಿತಿದ್ದನು. ಯಾರೋ ನಮ್ಮ ಕುಟುಂಬದ ಮೇಲೆ ಷಡ್ಯಂತ್ರ ನಡೆಸಿ ಲೋಕಾಯುಕ್ತ ದಾಳಿಗೆ ಸಿಲುಕಿಸಿದ್ದಾರೆ'' ಎಂದು ಆರೋಪಿಸಿದ್ದಾರೆ.

ನಮ್ಮ ಮನೆಯಲ್ಲಿ ಸಿಕ್ಕಿರುವ ಹಣಕ್ಕೆ ದಾಖಲೆ ಇದೆ ;
ಅಡಕೆ ಬೆಳೆಗಾರರ ಮನೆಯಲ್ಲಿ ಕನಿಷ್ಠ 5-6 ಕೋಟಿ ರೂ. ಹಣ ಇರುತ್ತದೆ. ಚನ್ನಗಿರಿ ತಾಲೂಕು ಅಡಕೆ ನಾಡು, ಎಲ್ಲರ ಮನೆಯಲ್ಲೂ ಹಣವಿರುತ್ತದೆ. ನಮ್ಮ ಕುಟುಂಬಕ್ಕೆ ಸೇರಿದ 125 ಎಕರೆ ಅಡಕೆ ತೋಟವಿದೆ. 2 ಕ್ರಷರ್ ಇದೆ, ಅಡಕೆ ಮಂಡಿಯಿದೆ. ಬೆಂಗಳೂರಿನ ಮನೆಗಳಲ್ಲಿ ಸಿಕ್ಕಿರುವ ಹಣ ನಮ್ಮ ಕುಟುಂಬದ್ದು. ಅದಕ್ಕೆಲ್ಲ ದಾಖಲೆ ಇದೆ ಎಂದು ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.

ನಾನು ತಪ್ಪು ಮಾಡಿಲ್ಲ ;
ಆಡಳಿತ ಪಕ್ಷದ ಶಾಸಕನ ಮನೆ ಮೇಲೆ ದಾಳಿ ಇತಿಹಾಸದಲ್ಲೇ ಮೊದಲು. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ. ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ನನಗೆ ಅಪಾರ ಗೌರವವಿದೆ. ನನ್ನ ವ್ಯಕ್ತಿತ್ವದ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಗೊತ್ತಿದೆ ಎಂದು ಹೇಳಿದ್ದಾರೆ.
Karnataka BJP MLA Madal Virupakshappa busts out in tears, says its a plot.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm