ಬ್ರೇಕಿಂಗ್ ನ್ಯೂಸ್
08-03-23 02:18 pm HK News Desk ಕರ್ನಾಟಕ
ಚಿಕ್ಕಮಗಳೂರು, ಮಾ.8 : ಚಾರ್ಮಾಡಿ ಘಾಟಿ ಆಸುಪಾಸಿನ ಕಾಡಿನಲ್ಲಿ ಬೆಂಕಿ ಬಿದ್ದು ಮೂರು ದಿನಗಳಿಂದ ನಿರಂತರ ಉರಿಯುತ್ತಿದೆ. ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದರೂ ನಿಯಂತ್ರಣಕ್ಕೆ ಬಂದಿಲ್ಲ. ಇದರಿಂದಾಗಿ ಬೆಂಕಿಯ ಜ್ವಾಲೆಗೆ ನೂರಾರು ಪಕ್ಷಿ, ಪ್ರಾಣಿಗಳು ಆಹುತಿಯಾಗಿರುವ ಶಂಕೆ ವ್ಯಕ್ತವಾಗಿದೆ.
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ಚಾರ್ಮಾಡಿ ಘಾಟ್ ನಲ್ಲಿ ನಿರಂತರ ಬೆಂಕಿ ಉರಿಯತೊಡಗಿದ್ದು ಆಸುಪಾಸಿನ ನಿವಾಸಿಗಳು ಭೀತಿಗೆ ಒಳಗಾಗಿದ್ದಾರೆ. ಬೆಂಕಿಯಿಂದ ಜೀವ ಉಳಿಸಿಕೊಳ್ಳಲು ಕಾಡಿನಲ್ಲಿರುವ ಪ್ರಾಣಿಗಳು, ಘಟ ಸರ್ಪಗಳು ಹೊರಕ್ಕೆ ಬರುತ್ತಿವೆ. ಕಾಡಂಚಿನ ಗ್ರಾಮ ತರುವೆಯಲ್ಲಿ ಬೃಹತ್ ಕಾಳಿಂಗ ಸರ್ಪವೊಂದು ಹೊರಗೆ ಬಂದಿದ್ದು ಸೆರೆಯಾಗಿದೆ.


ದೈತ್ಯಾಕಾರದ ಕಾಳಿಂಗನನ್ನ ನೋಡಿ ಗ್ರಾಮಸ್ಥರು ಭೀತಿಗೆ ಒಳಗಾಗಿದ್ದಾರೆ. ಹಾವಾಡಿಗ ಆರೀಫ್ ಎಂಬವರು ಕಾಳಿಂಗನನ್ನು ಹಿಡಿದಿದ್ದು ಆತ ಸೆರೆಹಿಡಿದು ಎತ್ತಲಾಗದಷ್ಟು ದೈತ್ಯಾಕಾರವಾಗಿತ್ತು. ಬೃಹತ್ ಕಾಳಿಂಗ ಸರ್ಪವನ್ನು ಬಳಿಕ ಚಾರ್ಮಾಡಿ ಘಾಟಿಯ ಬೆಂಕಿ ಬೀಳದ ಪ್ರದೇಶಕ್ಕೆ ಬಿಟ್ಟು ಬಂದಿದ್ದಾರೆ.

ಭಾರೀ ಬಿಸಿಲಿನ ಕಾರಣದಿಂದ ನಿರಂತರ ಬೆಂಕಿ ಬೀಳುತ್ತಿದ್ದು ದೂರ ದೂರಕ್ಕೆ ಪಸರಿಸುತ್ತಿದೆ. ಕಾಡಂಚಿನಲ್ಲಿ ಇರುವ ಗ್ರಾಮಸ್ಥರು ಎಸ್ಟೇಟ್ ಮಾಫಿಯಾದ ಹುನ್ನಾರದಲ್ಲಿ ಕಾಡಿಗೆ ಬೆಂಕಿ ಹಚ್ಚುತ್ತಿದ್ದಾರೆಂಬ ಶಂಕೆಯಿದೆ. ಅರಣ್ಯ ಇಲಾಖೆಯ ಸಿಬಂದಿ ಚಾರ್ಮಾಡಿಯಲ್ಲಿ ಬೆಂಕಿ ಹಾಕಿರುವ ಒಬ್ಬನನ್ನು ಬಂಧಿಸಿದ್ದಾರೆ.


ಇದೇ ವೇಳೆ, ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಬಸವನಕೋಟೆ ಮೀಸಲು ಅರಣ್ಯಕ್ಕೆ ಬೆಂಕಿ ಹಾಕಿದ ಓರ್ವನನ್ನು ಅರಣ್ಯ ಸಿಬಂದಿ ಬಂಧಿಸಿದ್ದಾರೆ. ರಘು ಎಂಬಾತನನ್ನು ಬಂಧಿಸಿದ್ದು ಕುಮಾರ್ ಹಾಗೂ ವೆಂಕಟೇಶ್ ಪರಾರಿಯಾಗಿದ್ದಾರೆ. ಮೀಸಲು ಅರಣ್ಯ ಸೇರಿ ಅಕ್ಕಪಕ್ಕದ ತೋಟಗಳಿಗೂ ಬೆಂಕಿ ಆವರಿಸಿದ್ದರಿಂದ ನೂರಾರು ಎಕರೆ ಅರಣ್ಯ , ತೋಟ ಬೆಂಕಿಗಾಹುತಿಯಾಗಿತ್ತು.
Mangalore Charmadi Ghat fire, hundreds of animals and birds found dead, snakes captured by villagers. A forest fire is raging in the highlands of Alekan, and a huge amount of forest, animals and birds have been burnt due to the fire started by miscreants. Fire spewed out of transformer, Kichi Natana in Halenerenki Shivaru Sanctuary: Hundreds of acres of forest destroyed Forest officials rushed to the spot on getting the information and tried to put out the fire with the help of locals. Due to the high altitude, the fire fighting vehicle could not go.
07-03-26 12:01 pm
HK News Staffer
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm