ಬ್ರೇಕಿಂಗ್ ನ್ಯೂಸ್
08-03-23 03:22 pm HK News Desk ಕರ್ನಾಟಕ
ಶಿವಮೊಗ್ಗ, ಮಾ.8 : ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಮಹಮ್ಮದ್ ಶಾರೀಕ್ ನನ್ನು ಎನ್ಐಎ ಅಧಿಕಾರಿಗಳು ಮತ್ತು ಪೊಲೀಸರು ಶಿವಮೊಗ್ಗಕ್ಕೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ತೀರ್ಥಹಳ್ಳಿ ಮತ್ತು ಶಿವಮೊಗ್ಗ ಆಸುಪಾಸಿನಲ್ಲಿ ಬಾಂಬ್ ಬ್ಲಾಸ್ಟ್ ಟ್ರಯಲ್ ಮಾಡಿದ್ದ ಪ್ರಕರಣದಲ್ಲಿಯೂ ಶಾರೀಕ್ ಆರೋಪಿಯಾಗಿದ್ದು ಆ ಹಿನ್ನೆಲೆಯಲ್ಲೂ ವಿಚಾರಣೆ ನಡೆಸಲಾಗುತ್ತಿದೆ. ತೀರ್ಥಹಳ್ಳಿ ಸೊಪ್ಪುಗುಡ್ಡೆ ಮೂಲದ ಶಾರೀಕ್ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಂಭೀರ ಗಾಯಗೊಂಡು ಗುಣಮುಖನಾಗಿದ್ದಾನೆ. ಎರಡು ದಿನಗಳ ಹಿಂದೆ ಆತನನ್ನು ವಶಕ್ಕೆ ಪಡೆದಿರುವ ಎನ್ಐಎ ಅಧಿಕಾರಿಗಳು ಪ್ರಕರಣದ ವಿಚಾರಣೆಯನ್ನು ತೀವ್ರಗೊಳಿಸಿದ್ದಾರೆ.
ಶಿವಮೊಗ್ಗದ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಎದುರು, ಶಾರೀಕ್ ನಿವಾಸದ ಬಳಿ ಒಯ್ದು ತನಿಖೆ ನಡೆಸಿದ್ದಾರೆ. ಈ ವೇಳೆ ಸೊಪ್ಪುಗುಡ್ಡೆಯ ಶಾರಿಕ್ ನಿವಾಸಕ್ಕೆ ಬೀಗ ಹಾಕಲಾಗಿತ್ತು. ಶಾರಿಕ್ ಚಿಕ್ಕಮ್ಮ ಬ್ರಹ್ಮಾವರಕ್ಕೆ ತೆರಳಿದ್ದರಿಂದ ಮನೆಯ ಎದುರೇ ಸ್ಥಳ ಮಹಜರು ನಡೆಸಿದ್ದಾರೆ. ಶಾರೀಕ್, ಮಾಝ್ ಮುನೀರ್, ಸಯ್ಯದ್ ಯಾಸೀನ್ ಸೇರಿಕೊಂಡು ತುಂಗಾ ತೀರದಲ್ಲಿ ಬಾಂಬ್ ಟ್ರಯಲ್ ಮಾಡಿರುವುದು ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಬಯಲಾಗಿತ್ತು. ಮಾಝ್, ಯಾಸಿನ್ ಪೊಲೀಸರ ಬಲೆಗೆ ಬಿದ್ದಿದ್ದರೆ, ಶಾರೀಕ್ ತಲೆಮರೆಸಿಕೊಂಡಿದ್ದ. ಆನಂತರ ಮೈಸೂರಿನಲ್ಲಿ ಹೆಸರು ಬದಲಿಸಿ ಅಡಗಿಕೊಂಡಿದ್ದ. ಅಲ್ಲಿಂದಲೇ ಕುಕ್ಕರ್ ಬಾಂಬ್ ತಯಾರಿಸಿ ಮಂಗಳೂರಿಗೆ ಹಿಡಿದು ತಂದಿದ್ದಾಗ ಬ್ಲಾಸ್ಟ್ ಆಗಿತ್ತು. ಹಾಗಾಗಿ ಬಾಂಬ್ ಟ್ರಯಲ್ ಮಾಡಿದ್ದ ಜಾಗಕ್ಕೆ ಶಾರೀಕ್ ನನ್ನು ಶಿವಮೊಗ್ಗ ಪೊಲೀಸರು ಕರೆದೊಯ್ದು ತನಿಖೆ ನಡೆಸಿದ್ದಾರೆ.
Cooker blast case, NIA officers take Bomber Mohammed Shariq to Shivamogga for spot Mahazar.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm