ಬ್ರೇಕಿಂಗ್ ನ್ಯೂಸ್
08-03-23 06:58 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.8 : ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದಿಸಬೇಕಾ? ಹಾಗಾದ್ರೆ ಮಾಡಾಳ್ ತಳಿಯ ಅಡಿಕೆ ಗಿಡಗಳನ್ನು ಬೆಳೆಸಿ ಕೋಟ್ಯಾಂತರ ರೂಪಾಯಿ ಸಂಪಾದಿಸಿ ಎಂದು ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಭ್ರಷ್ಟಾಚಾರ ಮತ್ತು ಅವರಿಗೆ ಜಾಮೀನು ಸಿಗುತ್ತಲೇ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದನ್ನು ಜೆಡಿಎಸ್ ವ್ಯಂಗ್ಯ ಮತ್ತು ಕಟು ಶಬ್ದಗಳಲ್ಲಿ ಟೀಕಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಜೆಡಿಎಸ್, ಲಂಚ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕನನ್ನು ಬಿಜೆಪಿ ಕಾರ್ಯಕರ್ತರು 'ಭಾರತ್ ಮಾತಾ ಕಿ ಜೈ' ಎಂದು ಕೂಗುತ್ತಾ ಅದ್ದೂರಿ ಮೆರವಣಿಗೆ ಮಾಡಿದ್ದಾರೆ. ಭ್ರಷ್ಟರಿಗೆ ಜೈಕಾರ ಹಾಕುವುದೇ ಬಿಜೆಪಿ ಇಂಡಿಯಾ ಹೇಳುವ ದೇಶ ಪ್ರೇಮ. ನಿಮ್ಮ ನಾಚಿಕೆಯಿಲ್ಲದ ನಡೆಯನ್ನು ರಾಜ್ಯದ ಜನತೆ ಗಮನಿಸುತ್ತಿದ್ದಾರೆ ಎಂದು ಜೆಡಿಎಸ್ ಛೀಮಾರಿ ಹಾಕಿದೆ.

ನಾಪತ್ತೆಯಾಗಿದ್ದ ಶಾಸಕ ಜಾಮೀನು ಸಿಗುತ್ತಿದ್ದಂತೆ ಪ್ರತ್ಯಕ್ಷರಾಗಿದ್ದಾರೆ. ಆರಗ ಜ್ಞಾನೇಂದ್ರ ಅವರೇ ನಾಪತ್ತೆಯಾಗಿದ್ದ ವೇಳೆ ಅವರು ಎಲ್ಲಿದ್ದರು ಎಂದು ನಿಮಗೆ ಗೊತ್ತಿರಲಿಲ್ಲವೇ ? ಜನರಿಗೆ ಎಷ್ಟು ಮಂಕುಬೂದಿ ಎರಚಬಲ್ಲಿರಿ? ಈ ಬಾರಿ ನಿಮ್ಮೆಲ್ಲರನ್ನೂ ಮನೆಯಲ್ಲಿ ಕೂರುವಂತೆ ಜನತೆ ಮಾಡಲಿದ್ದಾರೆ ನೆನಪಿರಲಿ ಎಂದು ಜೆಡಿಎಸ್ ಎಚ್ಚರಿಕೆ ನೀಡಿದೆ.
ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರೇ ನೀವು ಪದೇ ಪದೇ ರಾಜ್ಯಕ್ಕೆ ಬರುತ್ತಿರುವುದು ಮಾಡಾಳು ವಿರೂಪಾಕ್ಷ ಅವರ ಮನೆಯಲ್ಲಿ ಸಿಕ್ಕ ಹಣಕ್ಕಾಗಿ ಎಂದು ಜನರು ಮಾತನಾಡುತ್ತಿದ್ದಾರೆ. ಈ ಬಗ್ಗೆ ಮುಂದಿನ ಬಾರಿ ಬಂದಾಗ ಸ್ಪಷ್ಟೀಕರಣ ನೀಡಿ ಎಂದು ಜೆಡಿಎಸ್ ಒತ್ತಾಯಿಸಿದೆ.
ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದಿಸಬೇಕಾ? ಹಾಗಾದ್ರೆ ಮಾಡಾಳ್ ತಳಿಯ ಅಡಿಕೆ ಗಿಡಗಳನ್ನು ಬೆಳಸಿ ಕೋಟ್ಯಾಂತರ ರೂಪಾಯಿ ಸಂಪಾದಿಸಿ.#ಕಮೀಷನ್_ರಾಜ್ಯವಲ್ಲ_ಕರ್ನಾಟಕ pic.twitter.com/VziwH5RQuf
— Janata Dal Secular (@JanataDal_S) March 8, 2023
Jds mocks celebration of BJP MLA Madal Virupakshappa, taunts him. The Advocates’ Association, Bengaluru, has expressed concern over quick posting of the interim anticipatory bail application of BJP MLA Madal Virupakshappa, facing charges of collecting bribes through his son Prashanth Kumar M V.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm