ಬ್ರೇಕಿಂಗ್ ನ್ಯೂಸ್
08-03-23 09:53 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 08: ಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ರಾಜ್ಯದಲ್ಲಿ 'ಸ್ತ್ರೀ ಸಾಮರ್ಥ್ಯ ನಮೋ ಸ್ತ್ರೀ ಯೋಜನೆ'ಗೆ ಚಾಲನೆ ನೀಡಿದ್ದಾರೆ. ಇದರ ಜೊತೆಗೆ ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಿಸಿದ್ದ 500 ಕೋಟಿ ರೂಪಾಯಿ ವಿಶೇಷ ಸಮುದಾಯ ಬಂಡವಾಳ ನಿಧಿ ಪೈಕಿ ಮೊದಲ ಹಂತದಲ್ಲಿ ರೂ 100 ಕೋಟಿ ಬಿಡುಗಡೆ ಮಾಡಿದ್ದಾರೆ.
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೌಶಲಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿಶೇಷ ಸಮುದಾಯ ಬಂಡವಾಳ ನಿಧಿಯ ಉಳಿದ ಹಣವನ್ನು ಮುಂದಿನ ಪ್ರತಿವಾರ ಕಂತುಗಳಲ್ಲಿ ಬಿಡುಗಡೆಗೊಳಿಸಿ, ಏಪ್ರಿಲ್ ತಿಂಗಳಲ್ಲಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮಹಿಳಾ ಸ್ವಸಹಾಯ ಗುಂಪುಗಳ ಕಾರ್ಯ ಚಟುವಟಿಕೆಗಳಿಗೆ ಚಾಲನೆ ಕೊಡಲಾಗುವುದು ಎಂದಿದ್ದಾರೆ.

ಈ ಯೋಜನೆಯಡಿ 500 ಕೋಟಿ ರೂಪಾಯಿ ಹಣವನ್ನು 50,000 ಸ್ವಸಹಾಯ ಸಂಘಗಳಿಗೆ ತಲಾ 1 ಲಕ್ಷದಂತೆ ನೀಡುವುದು ಸರ್ಕಾರದ ಗುರಿ. ಈಗ ಮೊದಲ ಹಂತದ 100 ಕೋಟಿಯಲ್ಲಿ 9,890 ಮಹಿಳಾ ಸ್ವ ಸಹಾಯ ಗುಂಪುಗಳಿಗೆ ತಲಾ 1 ಲಕ್ಷ ರೂಪಾಯಿಯನ್ನು ಕೊಡಲಾಗಿದೆ. ಇದರ ಜೊತೆಗೆ 11 ಕ್ಯಾಂಟೀನ್, 9 ಸ್ಯಾನಿಟರಿ ಪ್ಯಾಡ್, 24 ಚಿಕ್ಕಿ ಘಟಕ ಸೇರಿ 44 ಘಟಕಗಳಿಗೆ ತಲಾ 2.5 ಲಕ್ಷ ಕೊಡಲಾಗಿದೆ. ಫಲಾನುಭವಿ ಸಂಘಗಳ ಖಾತೆಗೆ ನೇರವಾಗಿ ಆನ್ ಲೈನ್ ಮೂಲಕ ಜಮೆ ಮಾಡಲಾಗಿದೆ ಎಂದು ವಿವರಿಸಿದ್ದಾರೆ.
International womens day CM Basavaraj Bommai launches new scheme.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
21-07-26 08:03 pm
Mangaluru Staffer
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm
ಉಕ್ರೇನ್ ಸರಕು ಹಡಗಿನ ಮೇಲೆ ರಷ್ಯಾ ಕ್ಷಿಪಣಿ ದಾಳಿ ;...
21-07-26 11:47 am
ತ್ರಿಪುರಾ ಡಿಜಿಪಿ ಅನುರಾಗ್ ಧನಕರ್ ಕಚೇರಿಯಲ್ಲಿ ಗುಂಡ...
20-07-26 10:17 pm