ಬ್ರೇಕಿಂಗ್ ನ್ಯೂಸ್
11-03-23 07:24 pm HK News Desk ಕರ್ನಾಟಕ
ಹಾವೇರಿ, ಮಾ.11 : ಮುಖ್ಯಮಂತ್ರಿ ತವರು ಜಿಲ್ಲೆ ಹಾವೇರಿಯಲ್ಲಿ ನಡೆದ ಬಿಜೆಪಿ ಎಸ್ ಟಿ ಸಮಾವೇಶದಲ್ಲಿ ಮಹಿಳೆಯೊಬ್ಬರು ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಭಾಷಣ ಮಾಡುತ್ತಿದ್ದಾಗಲೇ ಸಿಟ್ಟಿಗೆದ್ದು ರಂಪ ಮಾಡಿದ್ದಾರೆ. ಗ್ಯಾಸ್ ಸಿಲಿಂಡರ್ ದರ ದುಬಾರಿಯಾದ್ದಕ್ಕೆ ಕೂಗಾಡಿ ಕಾರ್ಯಕರ್ತೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಲಿಂಡರ್ ಗೆ ₹1300 ರೂಪಾಯಿ ರೊಕ್ಕ ಮಾಡಿರಿ, ಬಡವರು ಎಲ್ಲಿ ಹೋಗಬೇಕು. ಯಾಕೆ ₹1500 ರುಪಾಯಿ ಮಾಡಿಬಿಡ್ರಿ ಸರಿ ಆಗುತ್ತದೆ ಎಂದು ಮಹಿಳೆ ಆಕ್ರೋಶ ಹೊರಹಾಕಿದ್ದಾರೆ. ಬ್ಯಾಡಗಿಯಲ್ಲಿ ನಡೆದ ಎಸ್ಸಿ -ಎಸ್ಟಿ ಸಮಾವೇಶದಲ್ಲಿ ಬಸಮ್ಮ ಕಮ್ಥರ್ ಎಂಬ ಮಹಿಳೆ ನಾಯಕರ ವಿರುದ್ಧವೇ ಕೂಗಾಡಿದ್ದಾರೆ.

ಸಿಲಿಂಡರ್ ಗೆ ಇಷ್ಟೊಂದು ರೆಟ್ ಮಾಡೀರಾ, ಮತ್ತೆ ಕುಕ್ಕರಲ್ಲೆ ಅಡುಗೆ ಮಾಡಿಕೊಂಡು ತಿನ್ನಿ ಅಂತಾರೆ. ನಿಮಗೆ ದುಡ್ಡಿದೆ, ನಿಮ್ಮ ಮನೆಯ ಹೆಣ್ಮಕ್ಕಳು ಹೆಂಡ್ರು ಮಾಡಿ ಹಾಕ್ತಾರೆ. ನಾವು ಬಡವರು ಎಲ್ಲಿಂದ ರೊಕ್ಕ ತರಬೇಕ್ರೀ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಳಿನ್ ಕುಮಾರ್ ಎಂದಿನಂತೆ ರಾಮ, ರಾವಣರ ಹೆಸರೇಳಿ ಭಾಷಣ ಮಾಡುತ್ತಿದ್ದರೆ, ಮಹಿಳೆ ಕಾರ್ಯಕರ್ತರ ನಡುವಿನಿಂದ ಎದ್ದು ಜೋರಾಗಿ ಮಾತನಾಡಿದ್ದು ಎಲ್ಲರ ಗಮನ ಸೆಳೆದಿದೆ.
#Haveri woman raises voice against raise in #cylinder price middle of #NalinkumarKateel speech at #BJP meeting pic.twitter.com/bjnB4yJQhL
— Headline Karnataka (@hknewsonline) March 11, 2023
Haveri woman raises voice against raise in cylinder price middle of Nalin Kateel speech.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm