ಬ್ರೇಕಿಂಗ್ ನ್ಯೂಸ್
11-03-23 09:26 pm HK News Desk ಕರ್ನಾಟಕ
ಹಾಸನ, ಮಾ.11 : ಮಾಜಿ ಸಚಿವ ಎ. ಮಂಜು ಕಮಲ ಇಳಿಸಿ ಅಧಿಕೃತವಾಗಿ ತೆನೆ ಹೊತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಮ್ಮುಖದಲ್ಲಿ ರಾಮನಗರದ ಹೆಚ್.ಡಿ.ಕುಮಾರಸ್ವಾಮಿ ಅವರ ತೋಟದ ಮನೆಯಲ್ಲಿ ಮಂಜು ಪಕ್ಷ ಸೇರ್ಪಡೆಯಾಗಿದ್ದಾರೆ.
ಕಳೆದ ವಿಧಾನ ಪರಿಷತ್ ಚುನಾವಣೆ ಬಳಿಕ ಮಂಜು ಬಿಜೆಪಿಯಿಂದ ಅಂತರ ಕಾಯ್ದುಕೊಂಡಿದ್ದರು. ಆನಂತರ, ಕಾಂಗ್ರೆಸ್ ಟಿಕೆಟ್ ಗೆ ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗಿತ್ತು. ಅಚ್ಚರಿಯೆಂಬಂತೆ ಜೆಡಿಎಸ್ ಟಿಕೆಟ್ ಗಿಟ್ಟಿಸಿಕೊಂಡಿದ್ದಾರೆ. ಹಾಲಿ ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿಗೆ ಸೆಡ್ಡು ಹೊಡೆಯಲು ಎಚ್ಡಿ ಕುಮಾರಸ್ವಾಮಿ ಎ.ಮಂಜುಗೆ ಗಾಳ ಹಾಕಿ, ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ.
ಒಂದು ವರ್ಷದಿಂದ ಜೆಡಿಎಸ್ ನಿಂದ ಅಂತರ ಕಾಯ್ದುಕೊಂಡಿದ್ದ ಶಾಸಕ ಎ.ಟಿ.ರಾಮಸ್ವಾಮಿಗೆ ಪಕ್ಷದಿಂದ ಗೇಟ್ ಪಾಸ್ ನೀಡಲಾಗಿದೆ. ರಾಮಸ್ವಾಮಿ ಕಾಂಗ್ರೆಸ್ ನಿಂದ ಸ್ಪರ್ಧೆಗಿಳಿಯುವ ಸಾಧ್ಯತೆಯಿದೆ. ಅರಕಲಗೂಡು ಮಂಜು ಜೆಡಿಎಸ್ ಸೇರ್ಪಡೆಯಿಂದ ಹಾಸನದಲ್ಲಿ ಬಿಜೆಪಿಗೆ ಮತ್ತಷ್ಟು ಹಿನ್ನಡೆಯಾಗಿದೆ.
Former Minister A Manju joins JDS, quits BJP party, he will be contesting from Arkalgud. Mr. Manju, who was Minister for Animal Husbandry in the Siddaramaiah-led Congress government, lost the election in 2018. He joined the BJP and ran for the Hassan Lok Sabha seat in 2019, but was defeated by JD(S) candidate Prajwal Revanna. Following differences within the BJP, he left the party. Now, he is joining the JD(S). Mr. Manju now holds the record for contesting three elections from three different parties in five years.
19-07-26 08:34 pm
HK News Desk
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
21-07-26 09:03 pm
HK News Staffer
ಧರ್ಮೇಂದ್ರ ಪ್ರಧಾನ್ ರಾಜಿನಾಮೆ ಹೊರತು ಪ್ರತಿಭಟನೆ ನಿ...
21-07-26 06:23 pm
ಮತ್ತೆ ಕೋವಿಡ್ ಸದ್ದು; ಆಂಧ್ರದಲ್ಲಿ RF.5 ರೂಪಾಂತರ ಪ...
20-07-26 03:42 pm
ನೀಟ್ ಪರೀಕ್ಷೆ ಅಕ್ರಮ ; ರಾಜಧಾನಿ ದೆಹಲಿಯಲ್ಲಿ ಬೀದಿಗ...
20-07-26 02:22 pm
ಕೇರಳದಲ್ಲಿ ಫುಟ್ಬಾಲ್ ಜ್ವರ ; ಮಧ್ಯರಾತ್ರಿ ಫೈನಲ್ ವೀ...
19-07-26 09:37 pm
21-07-26 11:02 pm
HK News Desk
ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ; ಬನ್...
21-07-26 09:41 pm
ನೀಟ್ ಪರೀಕ್ಷೆ ಅಕ್ರಮ ; ಸೋನಂ ವಾಂಗ್ಚುಕ್ ಹೋರಾಟಕ್ಕೆ...
20-07-26 09:32 pm
ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಕಾರು; ಅಪಘ...
20-07-26 03:14 pm
ಲಾವಣ್ಯ ಹತ್ಯೆ ; ಅವನನ್ನ ನಮ್ಮ ಕೈಗೆ ಒಪ್ಪಿಸಿ, ಊರಿನ...
17-07-26 10:25 pm
22-07-26 10:55 am
HK News Staffer
₹200 ಕೋಟಿ ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ...
22-07-26 10:53 am
Lavanya Murder case: ಲಾವಣ್ಯ ಹತ್ಯೆ ಪ್ರಕರಣ ; ಒಂ...
21-07-26 08:03 pm
ಮ್ಯಾಟ್ರಿಮೋನಿ ಆ್ಯಪ್ನಲ್ಲಿ ಶುರುವಾದ ಪ್ರೀತಿ ; ಮದು...
21-07-26 04:54 pm
Ravi Shetty, Accident, Mangalore: ನಿಯಂತ್ರಣ ತಪ...
21-07-26 12:18 pm