ಬ್ರೇಕಿಂಗ್ ನ್ಯೂಸ್
23-10-20 03:55 pm Headline Karnataka News Network ಕರ್ನಾಟಕ
ಕಾಸರಗೋಡು, ಅಕ್ಟೋಬರ್ 23: ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ಅಕ್ಟೋಬರ್ 31ರ ತನಕ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು ವಿಸ್ತರಣೆ ಮಾಡಿದ್ದಾರೆ.
ಸೋಂಕು ನಿಯಂತ್ರಣ ದೃಷ್ಟಿಯಿಂದ ಅ.3ರಿಂದ ಸೆಕ್ಷನ್ 144 ಪ್ರಕಾರ, ಕೇರಳ ರಾಜ್ಯದಾದ್ಯಂತ ನಿಷೇಧಾಜ್ಞೆ ಜಾರಿಗೆ ತರಲಾಗಿತ್ತು. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಹಂತ ಹಂತವಾಗಿ ಸೆಕ್ಷನ್ ಹೇರಲಾಗಿತ್ತು.

ಮಂಜೇಶ್ವರ, ಕುಂಬಳೆ, ಬದಿಯಡ್ಕ, ಕಾಸರಗೋಡು, ವಿದ್ಯಾನಗರ, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ, ಚಂದೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿತ್ತು. ಈ ಪ್ರದೇಶಗಳಲ್ಲಿ ಐದಕ್ಕಿಂತ ಅಧಿಕ ಮಂದಿ ಗುಂಪು ಕೂಡುವುದನ್ನು ನಿಷೇಧಿಸಲಾಗಿದೆ.
ವಿವಾಹಕ್ಕೆ 50 ಮಂದಿ, ಮರಣಾನಂತರದ ಕಾರ್ಯಕ್ರಮಗಳಿಗೆ 20 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಎಲ್ಲೆಡೆ ನಿರ್ಬಂಧ ತೆರವುಗೊಳಿಸುತ್ತಿರುವ ವೇಳೆ ಕಾಸರಗೋಡಿನಲ್ಲಿ ಮಾತ್ರ ಸೆಕ್ಷನ್ ಹೆಸರಲ್ಲಿ ನಿರ್ಬಂಧ ಹೇರುತ್ತಿರುವುದು ಜನರ ವಿರೋಧಕ್ಕೆ ಕಾರಣವಾಗಿದೆ.
As coronavirus infection has been steadily dissipating in Kasargod, the district collector Dr D Sajith Babu, through an order, has extended the prohibitory orders enforced in the district till October 31.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm