ಬ್ರೇಕಿಂಗ್ ನ್ಯೂಸ್
23-10-20 03:55 pm Headline Karnataka News Network ಕರ್ನಾಟಕ
ಕಾಸರಗೋಡು, ಅಕ್ಟೋಬರ್ 23: ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ಅಕ್ಟೋಬರ್ 31ರ ತನಕ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು ವಿಸ್ತರಣೆ ಮಾಡಿದ್ದಾರೆ.
ಸೋಂಕು ನಿಯಂತ್ರಣ ದೃಷ್ಟಿಯಿಂದ ಅ.3ರಿಂದ ಸೆಕ್ಷನ್ 144 ಪ್ರಕಾರ, ಕೇರಳ ರಾಜ್ಯದಾದ್ಯಂತ ನಿಷೇಧಾಜ್ಞೆ ಜಾರಿಗೆ ತರಲಾಗಿತ್ತು. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಹಂತ ಹಂತವಾಗಿ ಸೆಕ್ಷನ್ ಹೇರಲಾಗಿತ್ತು.

ಮಂಜೇಶ್ವರ, ಕುಂಬಳೆ, ಬದಿಯಡ್ಕ, ಕಾಸರಗೋಡು, ವಿದ್ಯಾನಗರ, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ, ಚಂದೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿತ್ತು. ಈ ಪ್ರದೇಶಗಳಲ್ಲಿ ಐದಕ್ಕಿಂತ ಅಧಿಕ ಮಂದಿ ಗುಂಪು ಕೂಡುವುದನ್ನು ನಿಷೇಧಿಸಲಾಗಿದೆ.
ವಿವಾಹಕ್ಕೆ 50 ಮಂದಿ, ಮರಣಾನಂತರದ ಕಾರ್ಯಕ್ರಮಗಳಿಗೆ 20 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಎಲ್ಲೆಡೆ ನಿರ್ಬಂಧ ತೆರವುಗೊಳಿಸುತ್ತಿರುವ ವೇಳೆ ಕಾಸರಗೋಡಿನಲ್ಲಿ ಮಾತ್ರ ಸೆಕ್ಷನ್ ಹೆಸರಲ್ಲಿ ನಿರ್ಬಂಧ ಹೇರುತ್ತಿರುವುದು ಜನರ ವಿರೋಧಕ್ಕೆ ಕಾರಣವಾಗಿದೆ.
As coronavirus infection has been steadily dissipating in Kasargod, the district collector Dr D Sajith Babu, through an order, has extended the prohibitory orders enforced in the district till October 31.
14-01-26 03:34 pm
Bangalore Correspondent
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
14-01-26 03:15 pm
Mangalore Correspondent
ಕುಂದಾಪುರ -ತಲಪಾಡಿ, ಸುರತ್ಕಲ್- ಬಿ.ಸಿ.ರೋಡ್ ಹೆದ್ದಾ...
13-01-26 10:30 pm
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
14-01-26 05:22 pm
HK News Desk
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm