ಬ್ರೇಕಿಂಗ್ ನ್ಯೂಸ್
23-10-20 03:55 pm Headline Karnataka News Network ಕರ್ನಾಟಕ
ಕಾಸರಗೋಡು, ಅಕ್ಟೋಬರ್ 23: ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯಲ್ಲಿ ಜಾರಿಗೊಳಿಸಿದ್ದ ನಿಷೇಧಾಜ್ಞೆಯನ್ನು ಅಕ್ಟೋಬರ್ 31ರ ತನಕ ಜಿಲ್ಲಾಧಿಕಾರಿ ಡಾ.ಸಜಿತ್ ಬಾಬು ವಿಸ್ತರಣೆ ಮಾಡಿದ್ದಾರೆ.
ಸೋಂಕು ನಿಯಂತ್ರಣ ದೃಷ್ಟಿಯಿಂದ ಅ.3ರಿಂದ ಸೆಕ್ಷನ್ 144 ಪ್ರಕಾರ, ಕೇರಳ ರಾಜ್ಯದಾದ್ಯಂತ ನಿಷೇಧಾಜ್ಞೆ ಜಾರಿಗೆ ತರಲಾಗಿತ್ತು. ಆದರೆ ಕಾಸರಗೋಡು ಜಿಲ್ಲೆಯಲ್ಲಿ ಹಂತ ಹಂತವಾಗಿ ಸೆಕ್ಷನ್ ಹೇರಲಾಗಿತ್ತು.

ಮಂಜೇಶ್ವರ, ಕುಂಬಳೆ, ಬದಿಯಡ್ಕ, ಕಾಸರಗೋಡು, ವಿದ್ಯಾನಗರ, ಮೇಲ್ಪರಂಬ, ಬೇಕಲ, ಹೊಸದುರ್ಗ, ನೀಲೇಶ್ವರ, ಚಂದೇರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿತ್ತು. ಈ ಪ್ರದೇಶಗಳಲ್ಲಿ ಐದಕ್ಕಿಂತ ಅಧಿಕ ಮಂದಿ ಗುಂಪು ಕೂಡುವುದನ್ನು ನಿಷೇಧಿಸಲಾಗಿದೆ.
ವಿವಾಹಕ್ಕೆ 50 ಮಂದಿ, ಮರಣಾನಂತರದ ಕಾರ್ಯಕ್ರಮಗಳಿಗೆ 20 ಮಂದಿಗೆ ಮಾತ್ರ ಅವಕಾಶ ನೀಡಲಾಗಿದೆ. ಎಲ್ಲೆಡೆ ನಿರ್ಬಂಧ ತೆರವುಗೊಳಿಸುತ್ತಿರುವ ವೇಳೆ ಕಾಸರಗೋಡಿನಲ್ಲಿ ಮಾತ್ರ ಸೆಕ್ಷನ್ ಹೆಸರಲ್ಲಿ ನಿರ್ಬಂಧ ಹೇರುತ್ತಿರುವುದು ಜನರ ವಿರೋಧಕ್ಕೆ ಕಾರಣವಾಗಿದೆ.
As coronavirus infection has been steadily dissipating in Kasargod, the district collector Dr D Sajith Babu, through an order, has extended the prohibitory orders enforced in the district till October 31.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm